ನಾಲ್ಕು ರಾಮಲಲ್ಲಾ ವಿಗ್ರಹಗಳ ಬಗ್ಗೆ ಗೊತ್ತೇ?

geetha
ಸೋಮವಾರ, 22 ಜನವರಿ 2024 (17:22 IST)
ಅಯೋಧ್ಯೆ : ಈ ಹಿಂದೆ ಬಾಬ್ರಿ ಮಸೀದಿ ಧ್ವಂಸದ ಸಮಯದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಮಲಲ್ಲಾ ಮೂರ್ತಿಯನ್ನು ಈಗ ಪ್ರತಿಷ್ಠಾಪಿತವಾಗುತ್ತಿರುವ 51 ಇಂಚಿನ ಮೂರ್ತಿಯ ಎದುರು ಸ್ಥಾಪಿಸಲಾಗುವುದು.  ಮೂಲ ಮೂರ್ತಿ ಕೇವಲ ಆರು ಇಂಚು ಎತ್ತರವಿದ್ದು, ಮೂವತ್ತು ಅಡಿ ದೂರದಿಂದ ಕಾಣುತ್ತಲೇ ಇರಲಿಲ್ಲ. 
 
ಈ ಹಿಂದೆ ಪೂಜೆಗೊಳಗಾಗುತ್ತಿದ್ದ ಎರಡು ಪ್ರತಿಮೆಗಳಿಗೆ ದೇಗುಲದ ಮೊದಲ ಮಹಡಿ ಹಾಗೂ ಎರಡನೇ ಮಹಡಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಇದಲ್ಲಧೇ  ಮುಂಬೈ ಮೂಲದ ಕಲಾವಿದ ಗಣೇಶ್‌ ಭಟ್‌ ಮತ್ತು ರಾಜಸ್ಥಾನ ಮೂಲದ ಸತ್ಯ ನಾರಾಯಣ ಅವರು ರಚಿಸಿದ್ದ ರಾಮಲಲ್ಲಾ ಮೂರ್ತಿಗಳಿಗೂ ಸಹ ದೇಗುಲದಲ್ಲಿ ಅವಕಾಶ ಕಲ್ಪಿಸುವುದಾಗಿ ಟ್ರಸ್ಟಿಗಳು ತಿಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments