Webdunia - Bharat's app for daily news and videos

Install App

ನಾಲ್ಕು ರಾಮಲಲ್ಲಾ ವಿಗ್ರಹಗಳ ಬಗ್ಗೆ ಗೊತ್ತೇ?

geetha
ಸೋಮವಾರ, 22 ಜನವರಿ 2024 (17:22 IST)
ಅಯೋಧ್ಯೆ : ಈ ಹಿಂದೆ ಬಾಬ್ರಿ ಮಸೀದಿ ಧ್ವಂಸದ ಸಮಯದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಮಲಲ್ಲಾ ಮೂರ್ತಿಯನ್ನು ಈಗ ಪ್ರತಿಷ್ಠಾಪಿತವಾಗುತ್ತಿರುವ 51 ಇಂಚಿನ ಮೂರ್ತಿಯ ಎದುರು ಸ್ಥಾಪಿಸಲಾಗುವುದು.  ಮೂಲ ಮೂರ್ತಿ ಕೇವಲ ಆರು ಇಂಚು ಎತ್ತರವಿದ್ದು, ಮೂವತ್ತು ಅಡಿ ದೂರದಿಂದ ಕಾಣುತ್ತಲೇ ಇರಲಿಲ್ಲ. 
 
ಈ ಹಿಂದೆ ಪೂಜೆಗೊಳಗಾಗುತ್ತಿದ್ದ ಎರಡು ಪ್ರತಿಮೆಗಳಿಗೆ ದೇಗುಲದ ಮೊದಲ ಮಹಡಿ ಹಾಗೂ ಎರಡನೇ ಮಹಡಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಇದಲ್ಲಧೇ  ಮುಂಬೈ ಮೂಲದ ಕಲಾವಿದ ಗಣೇಶ್‌ ಭಟ್‌ ಮತ್ತು ರಾಜಸ್ಥಾನ ಮೂಲದ ಸತ್ಯ ನಾರಾಯಣ ಅವರು ರಚಿಸಿದ್ದ ರಾಮಲಲ್ಲಾ ಮೂರ್ತಿಗಳಿಗೂ ಸಹ ದೇಗುಲದಲ್ಲಿ ಅವಕಾಶ ಕಲ್ಪಿಸುವುದಾಗಿ ಟ್ರಸ್ಟಿಗಳು ತಿಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments