Webdunia - Bharat's app for daily news and videos

Install App

ಪ್ರತಿಭಟನೆಗಳಿಂದ ರೈಲ್ವೇ ಇಲಾಖೆಗೆ ಎಷ್ಟು ನಷ್ಟ ಗೊತ್ತ?

Webdunia
ಶನಿವಾರ, 23 ಜುಲೈ 2022 (12:08 IST)
ನವದೆಹಲಿ : ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆ ಮತ್ತು ಹಿಂಸಾಚಾರಗಳಿಂದ ರೈಲ್ವೆ ಇಲಾಖೆಗೆ 259.44 ಕೋಟಿ ರೂ. ನಷ್ಟವಾಗಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

ಜೂನ್ 15 ರಿಂದ 23ರ ಅವಧಿಯಲ್ಲಿ 2,132 ರೈಲುಗಳ ಸಂಚಾರ ರದ್ದಾಗಿತ್ತು. ಈ ನಡುವೆ ಜೂನ್ 14 ರಿಂದ 30ರ ಅವಧಿಯಲ್ಲಿ 102 ರೂಪಾಯಿ ಹಣವನ್ನ ಪ್ರಯಾಣಿಕರಿಗೆ ಮರುಪಾವತಿ ಮಾಡಲಾಯಿತು.

ಈ ಕಾರಣಗಳಿಂದ 259.44 ಕೋಟಿ ರೂ. ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments