ಲವ್ವರ್ ಭೇಟಿ ಮಾಡಲು ಲೈನ್‌ಮ್ಯಾನ್ ಏನ್ ಮಾಡ್ತಿದ್ದ ಗೊತ್ತ?

Webdunia
ಗುರುವಾರ, 12 ಮೇ 2022 (09:47 IST)
ಪಾಟ್ನಾ : ಪ್ರೇಮಿಗಳು ಪ್ರೀತಿಯಲ್ಲಿದ್ದಾಗ ಎಲ್ಲ ರೀತಿಯ ಹುಚ್ಚುತನದ ಕೆಲಸಗಳನ್ನು ಮಾಡುತ್ತಾರೆ.

ಅವರ ಕೆಲಸಗಳು ಬೇರೆಯವರಿಗೆ ತೊಂದರೆ ಕೊಡುತ್ತೆ ಎಂಬುದನ್ನು ಮರೆತುಬಿಡುತ್ತಾರೆ. ಅದೇ ರೀತಿ ಲೈನ್ಮ್ಯಾನ್ ಒಬ್ಬ ಕತ್ತಲೆಯ ನೆಪದಲ್ಲಿ ತನ್ನ ಗೆಳತಿಯನ್ನು ಭೇಟಿಯಾಗಲು ಇಡೀ ಗ್ರಾಮದ ಕರೆಂಟ್ ಆಗಾಗ್ಗೆ ಕಡಿತಗೊಳಿಸುತ್ತಿದ್ದ ವಿಲಕ್ಷಣ ಘಟನೆಯೊಂದು ಬಿಹಾರದ ಪುರ್ನಿಯಾದಲ್ಲಿ ವರದಿಯಾದೆ.

ಪುರ್ನಿಯಾ ಜಿಲ್ಲೆಯ ಗಣೇಶ್ಪುರ ಗ್ರಾಮದ ಜನರು ಅಕ್ಕಪಕ್ಕದ ಹಳ್ಳಿಗಳಲ್ಲಿ ಯಾವುದೇ ರೀತಿಯ ಕರೆಂಟ್ ಸಮಸ್ಯೆಯಾಗುತ್ತಿಲ್ಲ. ಆದರೆ ನಮ್ಮ ಹಳ್ಳಿಯಲ್ಲಿ ಮಾತ್ರ ಯಾಕೆ ಈ ರೀತಿಯಾಗುತ್ತಿದೆ ಎಂದು ಯೋಚಿಸುತ್ತಿದ್ದರು. ತಿಂಗಳಲ್ಲಿ ಒಮ್ಮೆಯಾದರೂ ಈ ಸಮಸ್ಯೆ ಕಾಣಿಸಿಕೊಳ್ಳುವುದು ಎಲ್ಲರ ಅನುಮಾನಕ್ಕೆ ಕಾರಣವಾಗಿ ಇದಕ್ಕೆ ನಿಖರವಾದ ಕಾರಣ ಹುಡುಕಲು ನಿರ್ಧರಿಸಿದರು. 

ಈ ಕುರಿತು ಪರಿಶೀಲಿಸಿದ ನಂತರ, ಎಲೆಕ್ಟ್ರಿಷಿಯನ್ ತನ್ನ ಗೆಳತಿಯನ್ನು ಕತ್ತಲೆಯಲ್ಲಿ ಭೇಟಿಯಾಗಲು ಹಳ್ಳಿಯ ವಿದ್ಯುತ್ ಸರಬರಾಜನ್ನು ಕಡಿತಗೊಳಿಸುತ್ತಿರುವುದು ತಿಳಿದು ಗ್ರಾಮಸ್ಥರು ಆಘಾತಕ್ಕೊಳಗಾದರು. ಲೈನ್ಮ್ಯಾನ್ ನನ್ನು ಹಿಡಿಯಲು ನಿರ್ಧರಿಸಿದ ಗ್ರಾಮಸ್ಥರು ಒಂದು ಯೋಚನೆ ರೂಪಿಸಿದರು.

ಗ್ರಾಮಸ್ಥರು ಪ್ಲಾನ್ ಮಾಡಿದ ರೀತಿಯಲ್ಲಿಯೇ ಲೈನ್ಮ್ಯಾನ್ ಬಂದಿದ್ದು, ಎಲ್ಲರೂ ಕೋಪಗೊಂಡು ಅವನನ್ನು ಥಳಿಸಿದ್ದಾರೆ. ನಂತರ ಅವರು ಲೈನ್ಮ್ಯಾನ್  ಗ್ರಾಮದಲ್ಲಿ ಮೆರವಣಿಗೆ ಮಾಡಿಸಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಗ್ರಾಮಸ್ಥರು ಗ್ರಾಮದ ಮುಖ್ಯಸ್ಥ ಹಾಗೂ ಇತರ ಗ್ರಾಮಸಭೆ ಸದಸ್ಯರ ಸಮ್ಮುಖದಲ್ಲಿ ಆತ ತನ್ನ ಪ್ರೇಯಸಿಯನ್ನು ಮದುವೆಯಾಗುವಂತೆ ತೀರ್ಮಾನ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ದಿನ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಬೇಡಿ ಎನ್ನುವ ತಾಕತ್ತಿದ್ಯಾ ನಿಮಗೆ: ಪುನೀತ್ ಕೆರೆಹಳ್ಳಿ

Karnataka Weather: ಇಂದು ಈ ಜಿಲ್ಲೆಗೆ ಗುಡುಗು ಸಹಿತ ಮಳೆ ಸಾಧ್ಯತೆ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಮುಂದಿನ ಸುದ್ದಿ
Show comments