Webdunia - Bharat's app for daily news and videos

Install App

ಪತ್ನಿ ಸತ್ತ ಬಳಿಕ ಈ ವ್ಯಾಪಾರಿ ಅಪಹರಿಸಿಕೊಂಡು ಹೋಗಿದ್ದು ಯಾರನ್ನು ಗೊತ್ತೇ?

Webdunia
ಸೋಮವಾರ, 26 ಅಕ್ಟೋಬರ್ 2020 (11:32 IST)
ನವದೆಹಲಿ :  28 ವರ್ಷದ ತರಕಾರಿ ಮಾರಾಟಗಾರನೊಬ್ಬ 13 ವರ್ಷದ ಹುಡುಗಿಯ ಕುಟುಂಬದವರೊಂದಿಗೆ ಪರಿಚಯ ಮಾಡಿಕೊಂಡು ಬಳಿಕ ಹುಡುಗಿಯನ್ನು ಅಪಹರಿಸಿಕೊಂಡು ಹೋದ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ.

ಆರೋಪಿ ಮೊಹಮ್ಮದ್ ದಿಲ್ವಾರ್ ಎಂದು ಗುರುತಿಸಲಾಗಿದೆ. ಈತ ದೆಹಲಿಯಲ್ಲಿ ಪತ್ನಿಯ ಜೊತೆ ಬಾಡಿಗೆಮನೆಯಲ್ಲಿ ವಾಸವಾಗಿದ್ದು, ಆಕೆ ಗರ್ಭಿಣಿಯಾದ ಬಳಿಕ ಅನಾರೋಗ್ಯದಿಂದ ಸಾವನಪ್ಪಿದ್ದಳು ಎನ್ನಲಾಗಿದೆ. ಬಳಿಕ ಈತ ಹುಡುಗಿಗೆ ಆಮಿಷಯೊಡ್ಡಿ ಅಪಹರಿಸಿಕೊಂಡು ಹೋಗಿದ್ದಾನೆ.

ಹುಡುಗಿ ಕಾಣೆಯಾದ ಹಿನ್ನಲೆಯಲ್ಲಿ ಆಕೆಯ ಮನೆಯವರು ಪೊಲೀಸ್ರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯ ವೇಳೆ ಸಿಸಿಟಿವಿ ಪರಿಶೀಲಿಸಿದಾಗ ಅಪಹರಣ ಬೆಳಕಿಗೆ ಬಂದಿದೆ. ಬಳಿಕ ಆತನನ್ನು ಪತ್ತೆ ಹಚ್ಚಿದ ಪೊಲೀಸರು ಆರೋಪಿಯನ್ನು ಬಂಧಿಸಿ ಹುಡುಗಿಯನ್ನು ರಕ್ಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಧರ್ಮಸ್ಥಳ ಬುರುಡೆ ಕತೆ ಕೊನೆಗೂ ಬಯಲಾಯ್ತು: ಸಿಟಿ ರವಿ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಮುಂದಿನ ಸುದ್ದಿ
Show comments