Webdunia - Bharat's app for daily news and videos

Install App

ರಾಂಗ್ ರೂಟ್ ನಲ್ಲಿ ಬಂದ ಕಾರು ಚಾಲಕ ಟ್ರಾಫಿಕ್ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 21 ಡಿಸೆಂಬರ್ 2018 (07:26 IST)
ನವದೆಹಲಿ : ವ್ಯಕ್ತಿಯೊಬ್ಬ ಕಾರು ಚಲಾಯಿಸಿಕೊಂಡು ರಾಂಗ್ ರೂಟ್ ನಲ್ಲಿ ಬಂದಿದ್ದಲ್ಲದೇ ಇದನ್ನು ತಡೆಯಲು ಬಂದ ಪೊಲೀಸ್ ಸಿಬ್ಬಂದಿಗೆ ಗುದ್ದಿದ ಘಟನೆ ದೆಹಲಿಯ ಸಿಗ್ನೇಚರ್ ಟವರ್ ಚೌಕ್ ಬಳಿ ನಡೆದಿದೆ.

ಸಿಗ್ನೆಚರ್ ಟವರ್ ಚೌಕ್ ಬಳಿ ಎಸ್‍ಯುವಿ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದದನ್ನು ಗಮನಿಸಿದ ಟ್ರಾಫಿಕ್ ಸಿಬ್ಬಂದಿ ತಡೆದು ನಿಲ್ಲಿಸಿ ವಾಹನದ ದಾಖಲಾತಿ ತೋರಿಸಲು ಹೇಳಿದ್ದಾರೆ. ಆಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಚಾಲಕ ಕಾರ್ ರಿವರ್ಸ್ ತೆಗೆದುಕೊಂದು ಪರಾರಿಯಾಗಲು ಯತ್ನಿಸಿದ್ದಾನೆ.

 

ಈ ವೇಳೆ ಆತ ತಪ್ಪಿಸಿಕೊಂಡು ಹೋಗದಿರಲೆಂದು ಪೊಲೀಸ್ ಅಧಿಕಾರಿ ಕಾರಿನ ಎದುರು ನಿಂತು ಬೋನೆಟ್ ಗೆ ಒರಗಿದ್ದಾರೆ. ಆಗ ಆತ ಅಧಿಕಾರಿಯನ್ನು ಎಳೆದುಕೊಂಡು ಕಾರನ್ನು ಸ್ವಲ್ಪ ದೂರದ ತನಕ ತೆಗೆದುಕೊಂಡು ಹೋಗಿದ್ದಾನೆ. ಆದರೂ ಕೊನೆಗೆ ಕಾರಿನ ಚಾಲಕನನ್ನು ನಿಯಂತ್ರಿಸುವಲ್ಲಿ ಪೊಲೀಸ್ ಅಧಿಕಾರಿ ಯಶಸ್ವಿಯಾಗಿದ್ದಾರೆ.

 

ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ ಆರೋಪಿಯ ಕಾರನ್ನು ವಶಕ್ಕೆ ಪಡೆದ ಪೊಲೀಸರು ಆತನ ಮೇಲೆ ಪ್ರಕರಣ ದಾಖಲಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments