Webdunia - Bharat's app for daily news and videos

Install App

ಲಿಫ್ಟ್ ಕೇಳುವ ನೆಪದಲ್ಲಿ ಹುಡುಗಿಯೊಬ್ಬಳು ಚಾಲಕರಿಗೆ ಮಾಡುತ್ತಿದ್ದದ್ದೇನು ಗೊತ್ತಾ?

Webdunia
ಶುಕ್ರವಾರ, 22 ಫೆಬ್ರವರಿ 2019 (08:54 IST)
ನವದೆಹಲಿ : ಹುಡುಗಿ ಹಾಗೂ ಆಕೆ ಸಹೋದರನೊಬ್ಬ ಲಿಫ್ಟ್ ಕೇಳುವ ನೆಪದಲ್ಲಿ ಯುವಕರನ್ನು ಅಪಹರಿಸಿ ಹತ್ಯೆಗೈದು ಅವರ ಬಳಿ ಇರುವ ಹಣವನ್ನು ದೋಚುತ್ತಿದ್ದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ನೀಲಂ ಹೆಸರಿನ ಹುಡುಗಿಯೊಬ್ಬಳು ರಸ್ತೆಯಲ್ಲಿ ಪ್ರಯಾಣಿಸುತ್ತಿರುವ ಯುವಕರ ಬಳಿ ಲಿಫ್ಟ್ ಕೇಳುತ್ತಿದ್ದಳು. ಯುವಕರು ವಾಹನ ನಿಲ್ಲಿಸಿದ ತಕ್ಷಣ ಆಕೆ ಜೊತೆ ಗಾಡಿ ಏರುತ್ತಿದ್ದ ಆಕೆಯ ಸಹೋದರ ಚಾಲಕನ ಕತ್ತು ಹಿಸುಕಿ ಕೊಂದು  ಮೃತರ ಬಳಿಯಿರುವ ಆಭರಣ, ಹಣ, ಮೊಬೈಲ್ ದೋಚುತ್ತಿದ್ದರು. ಈ ಆರೋಪಿಗಳು ಇದೇರೀತಿ ಫೆಬ್ರವರಿ 11 ರಿಂದ ಫೆಬ್ರವರಿ 14 ರ ಮಧ್ಯೆ ಎರಡು ಕೊಲೆ ಮಾಡಿದ್ದಾರೆ.


 

ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿ ಟಿವಿ ಹಾಗೂ ಬೇರೆ ಸಾಕ್ಷಿಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ನೀಲಂ, ಕೆಲ ದಿನಗಳ ಹಿಂದಷ್ಟೆ ಪತಿಯನ್ನು ಬಿಟ್ಟಿದ್ದಳು. ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ನೀಲಂ ಹಣಕ್ಕಾಗಿ  ಸಹೋದರನ ಜೊತೆ ಸೇರಿ ಈ ದರೋಡೆ, ಹತ್ಯೆಗೆ ಸ್ಕೆಚ್ ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments