Webdunia - Bharat's app for daily news and videos

Install App

ಅಣ್ಣನನ್ನು ಮದುವೆಯಾದ ಮಗಳಿಗೆ ತಾಯಿ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 14 ಜನವರಿ 2019 (07:22 IST)
ಚಂಡೀಗಢ : ಸಂಬಂಧದಲ್ಲಿ ಅಣ್ಣನಾದ ವ್ಯಕ್ತಿಯನ್ನು ಮದುವೆಯಾದ ಕಾರಣಕ್ಕೆ ತಾಯಿಯೇ ಮಗಳ  ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ಹರ್ಯಾಣದ ಪಾಣಿಪಾತ್‍ ನಲ್ಲಿ ನಡೆದಿದೆ.


ಅಮಂದೀಪ್ ಕೌರ್ ಹಲ್ಲೆಗೊಳಗಾದ ಯುವತಿ. ಪರಮಜಿತ್ ಕೌರ್ ಮಗಳ ಮೇಲೆ ಹಲ್ಲೆ ಮಾಡಿದ ತಾಯಿ. ಅಮಂದೀಪ್ ಕೌರ್ 2018ರ ಮಾರ್ಚ್ 21ರಂದು ಸಂಬಂಧದಲ್ಲಿ ಅಣ್ಣನಾದ ಜಸ್ವಿಂದರ್ ಸಿಂಗ್‍ನನ್ನು ಮದುವೆಯಾಗಿದ್ದಳು. ಮದುವೆಯ ನಂತರ ಇಬ್ಬರು ಕುಟುಂಬದವರಿಂದ ದೂರ ವಾಸಿಸುತ್ತಿದ್ದರು.


ಆದರೆ ಜನವರಿ 9 ರಂದು ಸಂಜೆ ಕೌರ್ ಮನೆಯಲ್ಲಿ ಒಬ್ಬಳೇ ಇದ್ದಾಗ ತಾಯಿ ಪರಮಜಿತ್ ಕೌರ್ ತನ್ನ ಕುಟುಂಬದವರ ಜೊತೆ ಬಂದು ಮಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾಳೆ. ತಕ್ಷಣ ನೆರೆಹೊರೆಯವರು ಬಂದು ಆಕೆಯನ್ನು ಸಮೀಪದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಆಕೆಯ ಸ್ಥಿತಿ ತುಂಬಾ ಗಂಭೀರವಾಗಿದ್ದು, ಆಕೆಯನ್ನು ಚಂಡೀಗಢಕ್ಕೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.


ಈ ಸಂಬಂಧ ಅಮಂದೀಪ್ ಪತಿ ಜಸ್ವಿಂದರ್ ಸಿಂಗ್ ಆಕೆಯ ಕುಟುಂಬಸ್ಥರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments