ಹೆಣ್ಣು ಮಕ್ಕಳು ಬೇಕೆಂಬ ಹಂಬಲದಿಂದ ವ್ಯಕ್ತಿಯೊಬ್ಬ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 30 ಜನವರಿ 2019 (10:47 IST)
ನವದೆಹಲಿ : ಹೆಣ್ಣು ಮಕ್ಕಳು ಬೇಕೆಂಬ ಹಂಬಲದಿಂದ ವ್ಯಕ್ತಿಯೊಬ್ಬ ಇಬ್ಬರು ಅಪ್ರಾಪ್ತೆಯರನ್ನು ಕಿಡ್ನಾಪ್ ಮಾಡಿದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಕೃಷ್ಣ ದತ್ತ ತಿವಾರಿ(40) ಅಪ್ರಾಪ್ತೆಯರನ್ನು ಕಿಡ್ನಾಪ್ ಮಾಡಿದ ಆರೋಪಿ. ಈತನಿಗೆ 12 ವರ್ಷದ ಹಾಗೂ 14 ವರ್ಷದ ಗಂಡು ಮಕ್ಕಳಿದ್ದಾರೆ. ಆದರೆ ಈತ  ಹೆಣ್ಣು ಮಕ್ಕಳು ಬೇಕೆಂಬ ಹಂಬಲದಿಂದ ಇಬ್ಬರು ಅಪ್ರಾಪ್ತೆಯರನ್ನು ಕಿಡ್ನಾಪ್ ಮಾಡಿದ್ದಾನೆ. ಆದರೆ ಅವರಿಗೆ ಯಾವುದೇ ಕೆಡುಕನ್ನು ಮಾಡದೆ  ತನ್ನ ಮಕ್ಕಳಂತೆ ನೋಡಿಕೊಂಡು ನಂತರ ಅವರನ್ನು ಕ್ಷೇಮವಾಗಿ ಮನೆಗೆ ಹಿಂತಿರುಗಿಸಿದ್ದಾನೆ.

 

ಕೃತಿನಗರದ ಜವಾಹರ್ ಕ್ಯಾಂಪ್ ನಿವಾಸಿ ತನ್ನ 8 ವರ್ಷದ ಮಗಳು ಕಾಣೆ ಆಗಿದ್ದಾಳೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಕೃಷ್ಣ ಎರಡನೇ ಬಾರಿ ಹೆಣ್ಣು ಮಗುವನ್ನು ಕಿಡ್ನಾಪ್ ಮಾಡಿ ಮನೆಗೆ ವಾಪಸ್ ಬಿಡುವಾಗ ಈ ದೃಶ್ಯ  ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದನ್ನು ಪರಿಶೀಲಿಸಿದ  ಪೊಲೀಸರು ಆತನನ್ನು ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments