Webdunia - Bharat's app for daily news and videos

Install App

ಹೆಣ್ಣು ಮಕ್ಕಳು ಬೇಕೆಂಬ ಹಂಬಲದಿಂದ ವ್ಯಕ್ತಿಯೊಬ್ಬ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 30 ಜನವರಿ 2019 (10:47 IST)
ನವದೆಹಲಿ : ಹೆಣ್ಣು ಮಕ್ಕಳು ಬೇಕೆಂಬ ಹಂಬಲದಿಂದ ವ್ಯಕ್ತಿಯೊಬ್ಬ ಇಬ್ಬರು ಅಪ್ರಾಪ್ತೆಯರನ್ನು ಕಿಡ್ನಾಪ್ ಮಾಡಿದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಕೃಷ್ಣ ದತ್ತ ತಿವಾರಿ(40) ಅಪ್ರಾಪ್ತೆಯರನ್ನು ಕಿಡ್ನಾಪ್ ಮಾಡಿದ ಆರೋಪಿ. ಈತನಿಗೆ 12 ವರ್ಷದ ಹಾಗೂ 14 ವರ್ಷದ ಗಂಡು ಮಕ್ಕಳಿದ್ದಾರೆ. ಆದರೆ ಈತ  ಹೆಣ್ಣು ಮಕ್ಕಳು ಬೇಕೆಂಬ ಹಂಬಲದಿಂದ ಇಬ್ಬರು ಅಪ್ರಾಪ್ತೆಯರನ್ನು ಕಿಡ್ನಾಪ್ ಮಾಡಿದ್ದಾನೆ. ಆದರೆ ಅವರಿಗೆ ಯಾವುದೇ ಕೆಡುಕನ್ನು ಮಾಡದೆ  ತನ್ನ ಮಕ್ಕಳಂತೆ ನೋಡಿಕೊಂಡು ನಂತರ ಅವರನ್ನು ಕ್ಷೇಮವಾಗಿ ಮನೆಗೆ ಹಿಂತಿರುಗಿಸಿದ್ದಾನೆ.

 

ಕೃತಿನಗರದ ಜವಾಹರ್ ಕ್ಯಾಂಪ್ ನಿವಾಸಿ ತನ್ನ 8 ವರ್ಷದ ಮಗಳು ಕಾಣೆ ಆಗಿದ್ದಾಳೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಕೃಷ್ಣ ಎರಡನೇ ಬಾರಿ ಹೆಣ್ಣು ಮಗುವನ್ನು ಕಿಡ್ನಾಪ್ ಮಾಡಿ ಮನೆಗೆ ವಾಪಸ್ ಬಿಡುವಾಗ ಈ ದೃಶ್ಯ  ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದನ್ನು ಪರಿಶೀಲಿಸಿದ  ಪೊಲೀಸರು ಆತನನ್ನು ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments