ಈರುಳ್ಳಿ ಸಲಾಡ್ ಗಾಗಿ ಕಾರ್ಮಿಕನೊಬ್ಬ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 18 ಡಿಸೆಂಬರ್ 2020 (08:38 IST)
ನವದೆಹಲಿ : ಈರುಳ್ಳಿ ಸಲಾಡ್ ಗಾಗಿ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಚಾಕುವಿನಿಂದ ಚುಚ್ಚಿ ಗಾಯಗೊಳಿಸಿದ  ಘಟನೆ ದಕ್ಷಿಣ ದೆಹಲಿಯ ಫತೇಪುರ ಬೇರಿಯಲ್ಲಿ ನಡೆದಿದೆ.

ದೆಹಲಿಯಲ್ಲಿ ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರೋಪಿ ಮತ್ತು ಸಂತ್ರಸ್ತ ಕಾರ್ಮಿಕರು ಗೋಡೌನ್ ಕೆಲಸಕ್ಕಾಗಿ ಫತೇಪುರ ಬೇರಿಯ ಫಾರ್ಮ್ ವೊಂದಕ್ಕೆ ಬಂದಿದ್ದಾರೆ. ಅಲ್ಲಿ ಈರುಳ್ಳಿ ಸಲಾಡ್ ವಿತರಣೆಯ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ. ಆ ವೇಳೆ ಆರೋಪಿ ಕಾರ್ಮಿಕ ಸಂತ್ರಸ್ತನನ್ನು ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು 500ಕ್ಕೂ ಹೆಚ್ಚು ಕಾರ್ಮಿಕರನ್ನು ವಿಚಾರಣೆ ನಡೆಸಿ ಆರೋಪಿ ಕಾರ್ಮಿಕನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments