Webdunia - Bharat's app for daily news and videos

Install App

ಈರುಳ್ಳಿ ಸಲಾಡ್ ಗಾಗಿ ಕಾರ್ಮಿಕನೊಬ್ಬ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 18 ಡಿಸೆಂಬರ್ 2020 (08:38 IST)
ನವದೆಹಲಿ : ಈರುಳ್ಳಿ ಸಲಾಡ್ ಗಾಗಿ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಚಾಕುವಿನಿಂದ ಚುಚ್ಚಿ ಗಾಯಗೊಳಿಸಿದ  ಘಟನೆ ದಕ್ಷಿಣ ದೆಹಲಿಯ ಫತೇಪುರ ಬೇರಿಯಲ್ಲಿ ನಡೆದಿದೆ.

ದೆಹಲಿಯಲ್ಲಿ ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರೋಪಿ ಮತ್ತು ಸಂತ್ರಸ್ತ ಕಾರ್ಮಿಕರು ಗೋಡೌನ್ ಕೆಲಸಕ್ಕಾಗಿ ಫತೇಪುರ ಬೇರಿಯ ಫಾರ್ಮ್ ವೊಂದಕ್ಕೆ ಬಂದಿದ್ದಾರೆ. ಅಲ್ಲಿ ಈರುಳ್ಳಿ ಸಲಾಡ್ ವಿತರಣೆಯ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ. ಆ ವೇಳೆ ಆರೋಪಿ ಕಾರ್ಮಿಕ ಸಂತ್ರಸ್ತನನ್ನು ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು 500ಕ್ಕೂ ಹೆಚ್ಚು ಕಾರ್ಮಿಕರನ್ನು ವಿಚಾರಣೆ ನಡೆಸಿ ಆರೋಪಿ ಕಾರ್ಮಿಕನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments