Webdunia - Bharat's app for daily news and videos

Install App

ಪ್ರಿಯತಮೆಯಿಂದ ಮುತ್ತು ಪಡೆಯಲು ಯುವಕನೊಬ್ಬ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 22 ಫೆಬ್ರವರಿ 2019 (08:36 IST)
ಚೆನ್ನೈ : ಯುವಕನೊಬ್ಬ ಪ್ರಿಯತಮೆಯಿಂದ ಮುತ್ತು ಪಡೆಯಲು ಬುರ್ಕಾ ಧರಿಸಿ ಸ್ಥಳೀಯರಿಂದ ಪೆಟ್ಟುತಿಂದ ಘಟನೆ ಚೆನ್ನೈನಲ್ಲಿ ನಡೆದಿದೆ.


ಶಕ್ತಿವೇಲ್(22) ಎಂಬಾತ ತನ್ನ ಪ್ರಿಯತಮೆಯ ಬಳಿ ಮುತ್ತು ಕೊಡುವಂತೆ ಕೇಳಿದ್ದಾನೆ. ಆಗ ಆತನ ಪ್ರೇಯಸ್ಸಿ ರಾಯ್ಪೆಟ್ಟಾದಿಂದ ಮರೀನಾವರೆಗೆ ಬುರ್ಕಾ ಧರಿಸಿ ಬಂದ್ರೆ ಮುತ್ತು ನೀಡುವುದಾಗಿ ಹೇಳಿದ್ದಾಳೆ. ಆಕೆಯ ಮಾತಿನಂತೆ ಮುತ್ತಿನ ಆಸೆಗೆ ಆತ ಬುರ್ಕಾ ಧರಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಯುವಕನೊಬ್ಬ ಆತನ ಚಪ್ಪಲಿ ನೋಡಿ, ಬುರ್ಕಾ ಒಳಗಿರುವುದು ಪುರುಷ ಎಂಬುದನ್ನು ಪತ್ತೆ ಹಚ್ಚಿ ಸ್ಥಳೀಯರನ್ನು ಸೇರಿಸಿ ಶಕ್ತಿವೇಲ್ ಗೆ ಚೆನ್ನಾಗಿ ಥಳಿಸಿದ್ದಾರೆ.


ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.  ವಿಚಾರಣೆ ನಡೆಸಿದ ಪೊಲೀಸರು ಸತ್ಯ ಗೊತ್ತಾದ ಮೇಲೆ ಆತನನ್ನು ಬಿಡುಗಡೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments