Webdunia - Bharat's app for daily news and videos

Install App

ಮಾಲೀಕ ಹಾಗೂ ಆತನ ಪತ್ನಿಯ ಕಿರುಕುಳಕ್ಕೆ ಬೇಸತ್ತ ಯುವಕ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 20 ಡಿಸೆಂಬರ್ 2019 (06:36 IST)
ಗಾಂಧಿನಗರ : ಮಾಲೀಕನ ಒತ್ತಾಯದ ಮೇರೆಗೆ ಆತನ  ಪತ್ನಿಯನ್ನು ಪ್ರೀತಿಸಿ, ಸಂಬಂಧ ಬೆಳೆಸಿದ ಯುವಕನೊಬ್ಬ  ಕೊನೆಗೆ  ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತಿನಲ್ಲಿ ನಡೆದಿದೆ.



ನಿಖಿಲ್ ಪರ್ಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ. ಮದುವೆಗೆ ಬಳಸುವ ಅಲಂಕಾರಿಕ ವಸ್ತುಗಳ ಮಾರಾಟ ಮಾಡುತ್ತಿದ್ದ ಮಾಲೀಕ ತನ್ನ ಜೊತೆ ಕೆಲಸ ಮಾಡುತ್ತಿದ್ದ ಈ ಯುವಕನಿಗೆ ತನ್ನ ಪತ್ನಿಯನ್ನು ಪ್ರೀತಿಸುವಂತೆ ಒತ್ತಾಯ ಮಾಡಿದ್ದಾನೆ. ಆಗ ಯುವಕ ಮಾಲೀಕನ ಪತ್ನಿಯನ್ನು ಪ್ರೀತಿಸಿ ಸಂಬಂಧ ಬೆಳೆಸಿದ್ದಾನೆ. ನಂತರ ಮಾಲೀಕ ಈ ಸಂಬಂಧ ಕೊನೆಗೊಳಿಸುವಂತೆ ಹೇಳಿದ್ದಾನೆ . ಆದರೆ ಮಾಲೀಕನ ಪತ್ನಿ ಸಂಬಂಧ ಮುಂದುವರಿಸುವಂತೆ ಹೇಳಿದ್ದಾಳೆ. ಈ ಕಿರುಕುಳದಿಂದ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.


ಈ  ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಯುವಕನ ಮೊಬೈಲ್ ಮೆಸೇಜ್ ಗಳಿಂದ ಸತ್ಯಾಂಶ ತಿಳಿದುಬಂದಿದ್ದ ಹಿನ್ನಲೆಯಲ್ಲಿ ಆತ್ಮಹತ್ಯೆ ಪ್ರಚೋದನೆ ಹಾಗೂ ಎಸ್ ಸಿ ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ  ಮಾಲೀಕ ಹಾಗೂ ಆತನ ಪತ್ನಿಯನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments