Select Your Language

Notifications

webdunia
webdunia
webdunia
webdunia

ಜೈಲಿನಿಂದ ಹೊರ ಬಂದ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?

ಜೈಲಿನಿಂದ ಹೊರ ಬಂದ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?
ನವದೆಹಲಿ , ಗುರುವಾರ, 24 ಅಕ್ಟೋಬರ್ 2019 (08:20 IST)
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಕೊನೆಗೂ 50 ದಿನಗಳ ನಂತರ  ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಈಗ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ.




ನಿನ್ನೆ ರಾತ್ರಿ ಸರಿ ಸುಮಾರು 9.30ಕ್ಕೆ ಜೈಲಿನಿಂದ ಡಿಕೆ ಶಿವಕುಮಾರ್ ಅವರು ಹೊರಗೆ ಬಂದಿದ್ದು, ಅವರಿಗಾಗಿ ಕಾದು ಕುಳಿತಿದ್ದ ಅಭಿಮಾನಿಗಳು ಅವರನ್ನು ನೋಡಿದ ತಕ್ಷಣ ಅವರ ಸಂಭ್ರಮ ಮುಗಿಲು ಮುಟ್ಟಿದೆ.


ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಜಾಮೀನು  ನೀಡಿದ ಕೋರ್ಟ್ ಗೆ ನಮಸ್ಕಾರ.  ತನಗಾಗಿ ರಸ್ತೆಗಿಳಿದು ಹೋರಾಟ ಮಾಡಿದ ಕಾರ್ಯಕರ್ತರು, ಅಭಿಮಾನಿ, ನಾಯಕರುಗಳಿಗೆ ಧನ್ಯವಾದಗಳು. ತನ್ನ ಪರ ವಾದ ಮಂಡಿಸಿದ ವಕೀಲರಿಗೂ ಧನ್ಯವಾದ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿಗೆ ಮತ್ತೊಂದು ಕಂಟಕ; ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಇಡಿ