ಜೈಲಿನಿಂದ ಹೊರ ಬಂದ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 24 ಅಕ್ಟೋಬರ್ 2019 (08:20 IST)
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಕೊನೆಗೂ 50 ದಿನಗಳ ನಂತರ  ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಈಗ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ.




ನಿನ್ನೆ ರಾತ್ರಿ ಸರಿ ಸುಮಾರು 9.30ಕ್ಕೆ ಜೈಲಿನಿಂದ ಡಿಕೆ ಶಿವಕುಮಾರ್ ಅವರು ಹೊರಗೆ ಬಂದಿದ್ದು, ಅವರಿಗಾಗಿ ಕಾದು ಕುಳಿತಿದ್ದ ಅಭಿಮಾನಿಗಳು ಅವರನ್ನು ನೋಡಿದ ತಕ್ಷಣ ಅವರ ಸಂಭ್ರಮ ಮುಗಿಲು ಮುಟ್ಟಿದೆ.


ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಜಾಮೀನು  ನೀಡಿದ ಕೋರ್ಟ್ ಗೆ ನಮಸ್ಕಾರ.  ತನಗಾಗಿ ರಸ್ತೆಗಿಳಿದು ಹೋರಾಟ ಮಾಡಿದ ಕಾರ್ಯಕರ್ತರು, ಅಭಿಮಾನಿ, ನಾಯಕರುಗಳಿಗೆ ಧನ್ಯವಾದಗಳು. ತನ್ನ ಪರ ವಾದ ಮಂಡಿಸಿದ ವಕೀಲರಿಗೂ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments