Webdunia - Bharat's app for daily news and videos

Install App

ವೈದ್ಯರನ್ನು ಭೇಟಿ ಮಾಡಲು ಬಂದ ರೋಗಿಗೆ ಸಿಬ್ಬಂದಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 18 ನವೆಂಬರ್ 2020 (06:03 IST)
ಕೇರಳ : 19 ವರ್ಷದ ಕೋವಿಡ್ ರೋಗಿಯ ಮೇಲೆ ಆಸ್ಪತ್ರೆಯ ಸಿಬ್ಬಂದಿ ಮಾನಭಂಗ ಎಸಗಲು ಯತ್ನಿಸಿದ ಘಟನೆ ಕೇರಳದ ಕೊಜಿಕೋಡ್ ಜಿಲ್ಲೆಯ ಉಲ್ಲೇರಿ ಪ್ರದೇಶದ ಮಲಬಾರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.

ಕೋವಿಡ್ ರೋಗಿಯ ವಾಟ್ಸ್ ಆಪ್ ನಂಬರ್ ತೆಗೆದುಕೊಂಡ ಸಿಬ್ಬಂದಿ ಆಕೆಗೆ ವೈದ್ಯರನ್ನು ಭೇಟಿ ಮಾಡುವಂತೆ ತಿಳಿಸಿ ಮೆಸೇಜ್ ಮಾಡಿದ್ದಾನೆ. ಬಳಿಕ ಆಕೆ ವೈದ್ಯರನ್ನು ಭೇಟಿ ಮಾಡಲು ಲಿಫ್ಟ್ ನಲ್ಲಿ ತೆರಳುತ್ತಿದ್ದಾಗ, ಅವಳನ್ನು ಲಿಫ್ಟ್ ನಿಂದ ಹೊರಗೆಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ.

ಆತನಿಂದ ತಪ್ಪಿಸಿಕೊಂಡ ರೋಗಿಯು ಆಸ್ಪತ್ರೆಯ ಇತರ ಸಿಬ್ಬಂದಿಗಳ ಬಳಿ ಬಂದು ಮಾಹಿತಿ ನೀಡಿದ್ದಾಳೆ. ತಕ್ಷಣ ಎಲ್ಲರೂ ಸೇರಿ ಸಿಬ್ಬಂದಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಮತ್ತು ಆತನನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments