Webdunia - Bharat's app for daily news and videos

Install App

ವೈದ್ಯರನ್ನು ಭೇಟಿ ಮಾಡಲು ಬಂದ ರೋಗಿಗೆ ಸಿಬ್ಬಂದಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 18 ನವೆಂಬರ್ 2020 (06:03 IST)
ಕೇರಳ : 19 ವರ್ಷದ ಕೋವಿಡ್ ರೋಗಿಯ ಮೇಲೆ ಆಸ್ಪತ್ರೆಯ ಸಿಬ್ಬಂದಿ ಮಾನಭಂಗ ಎಸಗಲು ಯತ್ನಿಸಿದ ಘಟನೆ ಕೇರಳದ ಕೊಜಿಕೋಡ್ ಜಿಲ್ಲೆಯ ಉಲ್ಲೇರಿ ಪ್ರದೇಶದ ಮಲಬಾರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.

ಕೋವಿಡ್ ರೋಗಿಯ ವಾಟ್ಸ್ ಆಪ್ ನಂಬರ್ ತೆಗೆದುಕೊಂಡ ಸಿಬ್ಬಂದಿ ಆಕೆಗೆ ವೈದ್ಯರನ್ನು ಭೇಟಿ ಮಾಡುವಂತೆ ತಿಳಿಸಿ ಮೆಸೇಜ್ ಮಾಡಿದ್ದಾನೆ. ಬಳಿಕ ಆಕೆ ವೈದ್ಯರನ್ನು ಭೇಟಿ ಮಾಡಲು ಲಿಫ್ಟ್ ನಲ್ಲಿ ತೆರಳುತ್ತಿದ್ದಾಗ, ಅವಳನ್ನು ಲಿಫ್ಟ್ ನಿಂದ ಹೊರಗೆಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ.

ಆತನಿಂದ ತಪ್ಪಿಸಿಕೊಂಡ ರೋಗಿಯು ಆಸ್ಪತ್ರೆಯ ಇತರ ಸಿಬ್ಬಂದಿಗಳ ಬಳಿ ಬಂದು ಮಾಹಿತಿ ನೀಡಿದ್ದಾಳೆ. ತಕ್ಷಣ ಎಲ್ಲರೂ ಸೇರಿ ಸಿಬ್ಬಂದಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಮತ್ತು ಆತನನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments