Webdunia - Bharat's app for daily news and videos

Install App

ತಾಯಿಯನ್ನು ಕಾಮುಕರಿಂದ ರಕ್ಷಿಸಲು ಹೋದ ಬಾಲಕನಿಗೆ ಆಗಿದ್ದೇನು ಗೊತ್ತಾ?

Webdunia
ಬುಧವಾರ, 21 ನವೆಂಬರ್ 2018 (06:51 IST)
ಬಿಹಾರ : ತಾಯಿಯನ್ನು ಕಾಮುಕರಿಂದ ರಕ್ಷಿಸಲು ಹೋಗಿ ಬಾಲಕನೊಬ್ಬ ದುಷ್ಕರ್ಮಿಗಳಿಂದ ಹತ್ಯೆಯಾದ ಘಟನೆ ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ನಡೆದಿದೆ.


ಭಾನುವಾರ ರಾತ್ರಿ ಧರಮ್ ಪುರ ಗ್ರಾಮದ ನಿವಾಸಿಗಳಾಗಿದ್ದ ಬಾಲಕ ಹಾಗೂ ಅವನ ತಾಯಿ ಇಬ್ಬರು ತಮ್ಮ ಮನೆ ಬಳಿ ಇದ್ದ ರಾಜೇಂದ್ರ ಸಾ ಎಂಬುವರ ಕಿರಾಣಿ ಅಂಗಡಿಗೆ ಸಾಮಾಗ್ರಿಗಳನ್ನು ಖರೀದಿಸಲು ಹೋಗಿದ್ದರು. ಆ ವೇಳೆ ಅಂಗಡಿ ಮಾಲೀಕನ ಮಗ ಪಪ್ಪು ಹಾಗೂ ಅವನ ಸ್ನೇಹಿತರು ಸೇರಿ ಬಾಲಕನ ತಾಯಿಯನ್ನು ಅತ್ಯಾಚಾರ ಮಾಡಲು ಯತ್ನಿಸಿದ್ದರು. ಆಗ ಬಾಲಕ ಅದನ್ನು ತಡೆಯಲು ಹೋದಾಗ ಪಾಪಿಗಳು ಆತನನ್ನು ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಬಾಲಕನ ತಂದೆ ಧರಮ್ ಪುರ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments