Webdunia - Bharat's app for daily news and videos

Install App

ಪ್ರೀತಿಸಿದವಳ ಜೊತೆ ಅಣ್ಣ ಓಡಿಹೋಗಿದ್ದಕ್ಕೆ ತಮ್ಮನಿಗೆ ಆದ ಗತಿಯೇನು ಗೊತ್ತಾ?

Webdunia
ಮಂಗಳವಾರ, 26 ನವೆಂಬರ್ 2019 (09:06 IST)
ಚಂಡೀಗಢ : ಪ್ರೀತಿಸಿದವಳ ಜೊತೆ ಅಣ್ಣ ಓಡಿಹೋಗಿದ್ದಕ್ಕೆ ಯುವತಿಯ ಕಡೆಯವರು ತಮ್ಮನನ್ನು ಸಜೀವವಾಗಿ ಸುಟ್ಟಿ ಹಾಕಿ ಕೊಂದ ಘಟನೆ ಪಂಜಾಬ್ ನ ಮಾನ್ಸಾ ಜಿಲ್ಲೆಯಲ್ಲಿ ನಡೆದಿದೆ.


ಜಸ್ಪ್ರೀತ್ ಸಿಂಗ್ (16) ಮೃತಪಟ್ಟ ಯುವಕ. ಜಸ್ಪ್ರೀತ್ ಅಣ್ಣ ಹಾಗೂ ಯುವತಿಯೊಬ್ಬಳು ಪ್ರೀತಿಸುತ್ತಿದ್ದು, ಯುವತಿಯ ಮನೆಯವರಿಗೆ ಇದು ಇಷ್ಟವಿರಲಿಲ್ಲ. ಆದಕಾರಣ ಅವರು 2 ವರ್ಷಗಳ ಹಿಂದೆ ಓಡಿಹೋಗಿ ಮದುವೆಯಾದರು. ಜಸ್ಪ್ರೀತ್ ಆಗಾಗ ಈ ಬಗ್ಗೆ ಯುವತಿಯ ಕುಟುಂಬದವರಿಗೆ ಹೀಯಾಳಿಸುತ್ತಿದ್ದ. ಇದರಿಂದ ಕೋಪಗೊಂಡ ಯುವತಿಯ ಕಡೆಯವರು ಆತನನ್ನು ರೈಸ್ ಮಿಲ್ ಗೆ ಎಳೆದುಕೊಂಡು ಹೋಗಿ ಕಂಬಕ್ಕೆ ಕಟ್ಟಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ.


ಇತ್ತ ಜಸ್ಪ್ರೀತ್  ಮನೆಯವರು ಆತ ಕಾಣಿಯಾಗಿರುವ ಬಗ್ಗೆ ದೂರು ದಾಖಲಿಸಿದ ಹಿನ್ನಲೆಯಲ್ಲಿ ತನಿಖೆ ನಡೆಸಿದ ಪೊಲೀಸರಿಗೆ ಜಸ್ಪ್ರೀತ್  ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments