Webdunia - Bharat's app for daily news and videos

Install App

ಪ್ರೀತಿಸಿದವಳ ಜೊತೆ ಅಣ್ಣ ಓಡಿಹೋಗಿದ್ದಕ್ಕೆ ತಮ್ಮನಿಗೆ ಆದ ಗತಿಯೇನು ಗೊತ್ತಾ?

Webdunia
ಮಂಗಳವಾರ, 26 ನವೆಂಬರ್ 2019 (09:06 IST)
ಚಂಡೀಗಢ : ಪ್ರೀತಿಸಿದವಳ ಜೊತೆ ಅಣ್ಣ ಓಡಿಹೋಗಿದ್ದಕ್ಕೆ ಯುವತಿಯ ಕಡೆಯವರು ತಮ್ಮನನ್ನು ಸಜೀವವಾಗಿ ಸುಟ್ಟಿ ಹಾಕಿ ಕೊಂದ ಘಟನೆ ಪಂಜಾಬ್ ನ ಮಾನ್ಸಾ ಜಿಲ್ಲೆಯಲ್ಲಿ ನಡೆದಿದೆ.


ಜಸ್ಪ್ರೀತ್ ಸಿಂಗ್ (16) ಮೃತಪಟ್ಟ ಯುವಕ. ಜಸ್ಪ್ರೀತ್ ಅಣ್ಣ ಹಾಗೂ ಯುವತಿಯೊಬ್ಬಳು ಪ್ರೀತಿಸುತ್ತಿದ್ದು, ಯುವತಿಯ ಮನೆಯವರಿಗೆ ಇದು ಇಷ್ಟವಿರಲಿಲ್ಲ. ಆದಕಾರಣ ಅವರು 2 ವರ್ಷಗಳ ಹಿಂದೆ ಓಡಿಹೋಗಿ ಮದುವೆಯಾದರು. ಜಸ್ಪ್ರೀತ್ ಆಗಾಗ ಈ ಬಗ್ಗೆ ಯುವತಿಯ ಕುಟುಂಬದವರಿಗೆ ಹೀಯಾಳಿಸುತ್ತಿದ್ದ. ಇದರಿಂದ ಕೋಪಗೊಂಡ ಯುವತಿಯ ಕಡೆಯವರು ಆತನನ್ನು ರೈಸ್ ಮಿಲ್ ಗೆ ಎಳೆದುಕೊಂಡು ಹೋಗಿ ಕಂಬಕ್ಕೆ ಕಟ್ಟಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ.


ಇತ್ತ ಜಸ್ಪ್ರೀತ್  ಮನೆಯವರು ಆತ ಕಾಣಿಯಾಗಿರುವ ಬಗ್ಗೆ ದೂರು ದಾಖಲಿಸಿದ ಹಿನ್ನಲೆಯಲ್ಲಿ ತನಿಖೆ ನಡೆಸಿದ ಪೊಲೀಸರಿಗೆ ಜಸ್ಪ್ರೀತ್  ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments