Webdunia - Bharat's app for daily news and videos

Install App

ನವಜಾತ ಹೆಣ್ಣು ಮಗುವನ್ನು ಜೀವಂತವಾಗಿ ಹೂಳಲು ಬಂದ ಪಾಪಿಗಳಿಗೆ ಆಗಿದ್ದೇನು ಗೊತ್ತಾ?

Webdunia
ಶುಕ್ರವಾರ, 1 ನವೆಂಬರ್ 2019 (09:01 IST)
ಹೈದರಾಬಾದ್ : ಇಬ್ಬರು ವ್ಯಕ್ತಿಗಳು ನವಜಾತ ಹೆಣ್ಣುಮಗುವನ್ನು ಜೀವಂತವಾಗಿ ಹೂಳಲು ಮುಂದಾದ ಘಟನೆ ಹೈದರಾಬಾದ್ ನ ಜುಬಲಿ ಬಸ್ ನಿಲ್ದಾಣದ ಬಳಿ ನಡೆದಿದೆ.




ಇಬ್ಬರು ವ್ಯಕ್ತಿಗಳು ಚೀಲವೊಂದನ್ನು ತೆಗೆದುಕೊಂಡು ಬಂದು ಬಸ್ ನಿಲ್ದಾಣದ ಬಳಿ ಗುಂಡಿ ತೆಗೆಯುತ್ತಿರುವುದನ್ನ ಕಂಡ ಆಟೊ ಚಾಲಕನೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆ ವ್ಯಕ್ತಿಗಳನ್ನು ವಿಚಾರಿಸಿದಾಗ ಮಗು ಸತ್ತು ಹೋಗಿದ್ದ ಕಾರಣ ಅದನ್ನು ಹೂಳಲು ಬಂದಿರುವುದಾಗಿ ಹೇಳಿದ್ದಾರೆ. ಅವರ ಮಾತಿನಿಂದ ಅನುಮಾನಗೊಂಡ ಪೊಲೀಸರು ಚೀಲ ತೆರೆದು ನೋಡಿದಾಗ ಮಗು ಇನ್ನು ಜೀವಂತವಾಗಿರುವುದು ತಿಳಿದುಬಂದಿದೆ.


ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments