Webdunia - Bharat's app for daily news and videos

Install App

ನವಜಾತ ಹೆಣ್ಣು ಮಗುವನ್ನು ಜೀವಂತವಾಗಿ ಹೂಳಲು ಬಂದ ಪಾಪಿಗಳಿಗೆ ಆಗಿದ್ದೇನು ಗೊತ್ತಾ?

Webdunia
ಶುಕ್ರವಾರ, 1 ನವೆಂಬರ್ 2019 (09:01 IST)
ಹೈದರಾಬಾದ್ : ಇಬ್ಬರು ವ್ಯಕ್ತಿಗಳು ನವಜಾತ ಹೆಣ್ಣುಮಗುವನ್ನು ಜೀವಂತವಾಗಿ ಹೂಳಲು ಮುಂದಾದ ಘಟನೆ ಹೈದರಾಬಾದ್ ನ ಜುಬಲಿ ಬಸ್ ನಿಲ್ದಾಣದ ಬಳಿ ನಡೆದಿದೆ.




ಇಬ್ಬರು ವ್ಯಕ್ತಿಗಳು ಚೀಲವೊಂದನ್ನು ತೆಗೆದುಕೊಂಡು ಬಂದು ಬಸ್ ನಿಲ್ದಾಣದ ಬಳಿ ಗುಂಡಿ ತೆಗೆಯುತ್ತಿರುವುದನ್ನ ಕಂಡ ಆಟೊ ಚಾಲಕನೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆ ವ್ಯಕ್ತಿಗಳನ್ನು ವಿಚಾರಿಸಿದಾಗ ಮಗು ಸತ್ತು ಹೋಗಿದ್ದ ಕಾರಣ ಅದನ್ನು ಹೂಳಲು ಬಂದಿರುವುದಾಗಿ ಹೇಳಿದ್ದಾರೆ. ಅವರ ಮಾತಿನಿಂದ ಅನುಮಾನಗೊಂಡ ಪೊಲೀಸರು ಚೀಲ ತೆರೆದು ನೋಡಿದಾಗ ಮಗು ಇನ್ನು ಜೀವಂತವಾಗಿರುವುದು ತಿಳಿದುಬಂದಿದೆ.


ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments