Webdunia - Bharat's app for daily news and videos

Install App

ಮದುವೆಯಾಗುವುದಾಗಿ ಭರವಸೆ ನೀಡಿ ಹುಡುಗಿಯನ್ನು ಮನೆಗೆ ಕರೆದೊಯ್ದು ಆತ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 30 ನವೆಂಬರ್ 2020 (10:22 IST)
ಕೊಯಮತ್ತೂರು : 19 ವರ್ಷದ ಯುವಕನೊಬ್ಬ 15 ವರ್ಷದ ಹುಡುಗಿಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ತನ್ನ ಮನೆಯಲ್ಲಿ ಮಾನಭಂಗ ಎಸಗಿದ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯಲ್ಲಿ ನಡೆದಿದೆ.

ಕೊರೊನಾ ಭೀತಿಯಿಂದ ಶಾಲೆಗಳು ತೆರೆಯದ ಹಿನ್ನಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ತನ್ನ ಮನೆಯ ಸಮೀಪವಿರುವ ಹೋಲಿಗೆ ತರಗತಿಗೆ ಸೇರಿಕೊಂಡಿದ್ದಾಳೆ. ಅಲ್ಲಿ ಅವಳಿಗೆ ಆರೋಪಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿ ಆರೋಪಿ ಮದುವೆಯಾಗುವುದಾಗಿ ಭರವಸೆ ನೀಡಿ ತನ್ನ ಮನೆಗೆ ಕರೆದೊಯ್ದು ಮಾನಭಂಗ ಎಸಗಿದ್ದಾನೆ.

ಈ ಬಗ್ಗೆ ಹುಡುಗಿ ತನ್ನ ಪೋಷಕರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೋಷಕರು ಪೊಲೀಸರಿಗೆ ದೂರು ಮೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments