Webdunia - Bharat's app for daily news and videos

Install App

ಪತ್ನಿ ಮನೆಗೆ ಬರಲು ನಿರಾಕರಿಸಿದ್ದಕ್ಕೆ ಬೇಸರಗೊಂಡ ಪತಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 31 ಅಕ್ಟೋಬರ್ 2019 (11:45 IST)
ಹೈದರಾಬಾದ್ : ಪತ್ನಿ ಮನೆಗೆ ಬರಲ್ಲ ಎಂದಿದ್ದಕ್ಕೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ಅಚುತಪುರಂನಲ್ಲಿ ನಡೆದಿದೆ.



ವೀರ ಬಾಬು (22) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೀರ ಬಾಬು ನಾಲ್ಕು ತಿಂಗಳ ಹಿಂದೆ ಸತ್ಯವೇಣಿ ಎಂಬಾಕೆಯನ್ನು ವಿವಾಹವಾಗಿದ್ದರು. ಸತ್ಯವೇಣಿ ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಕಾರಣ ದೀಪಾವಳಿ ಹಬ್ಬಕ್ಕೆ ಆಕೆಯನ್ನು ಮನೆಗೆ  ಕರೆಯಲು ವೀರ ಬಾಬು ಹೆಂಡತಿ ಮನೆಗೆ ಹೋದಾಗ ಆಕೆ ಪತಿಯ ಜೊತೆ ಬರಲು ನಿರಾಕರಿಸಿದ್ದಾಳೆ. ಇದಕ್ಕೆ ಆಕೆಯ ಮನೆಯವರು ಸಹಕರಿಸಿದ್ದಾರೆ.


ಇದರಿಂದ ಬೇಸರಗೊಂಡ ವೀರಬಾಬು ಮನೆಗೆ ಬಂದು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೃತನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments