Webdunia - Bharat's app for daily news and videos

Install App

ದೇಶದ ಆರ್ಥಿಕ ಸುಧಾರಣೆಗೆ ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ನೀಡಿದ ಸಲಹೆ ಏನು ಗೊತ್ತಾ?

Webdunia
ಭಾನುವಾರ, 20 ಅಕ್ಟೋಬರ್ 2019 (08:50 IST)
ನವದೆಹಲಿ : ದೇಶದ ಆರ್ಥಿಕತೆಯಲ್ಲಿ ಸುಧಾರಣೆ ಕಂಡುಕೊಳ್ಳಲು ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆಯೊಂದನ್ನು ನೀಡಿದ್ದಾರೆ.



ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಗ್ರಾಮೀಣ ಭಾರತವು ಸಂಕಷ್ಟದಲ್ಲಿದೆ ಹಾಗೂ ಆರ್ಥಿಕತೆ ಹಳಿತಪ್ಪಿದೆ. ಕೇಂದ್ರ ಸರ್ಕಾರದ ಸುಳಿವು ಸಿಗುತ್ತಿಲ್ಲ. ಹೀಗಾದರೆ ಏನು ಮಾಡಬೇಕು? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

 

ಅಲ್ಲದೇ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಅವಶ್ಯವಾಗಿ ಬೇಕಾದ ಯೋಜನೆಗಳು, ಪರಿಹಾರಗಳು ಕಾಂಗ್ರೆಸ್ ಪ್ರಣಾಳಿಕೆಯಲ್ಲಿವೆ. ಅದನ್ನು ಪ್ರಧಾನಿ ಮೋದಿ ಹಾಗೂ ನಿರ್ಮಲಾ ಸೀತಾರಾಮ್ ಕದ್ದೊಯ್ದು ಓದಬೇಕು ಎಂದು ಲೇವಡಿ ಮಾಡಿದ್ದಾರೆ.

                                                            

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments