Webdunia - Bharat's app for daily news and videos

Install App

ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಬಗ್ಗೆ ಕಪಿಲ್ ಸಿಬಲ್ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 16 ನವೆಂಬರ್ 2020 (14:03 IST)
ನವದೆಹಲಿ : ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ ಎನ್ನುವುದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಂವಹನ ಕ್ರಾಂತಿ ಬಳಿಕ ಚುನಾವಣೆಗಳು ಪರಿವರ್ತನೆಯಾಗಿದೆ. ಚುನಾವಣೆಗಳು ಅಧ್ಯಕ್ಷೀಯ ಮಾದರಿಯಾಗಿ ಪರಿವರ್ತನೆಯಾಗಿದೆ. ಬಿಹಾರದಲ್ಲಿ ದೀರ್ಘಕಾಲದಿಂದ ಪರ್ಯಾಯವೇ ಆಗಿಲ್ಲ. ಕಾಂಗ್ರೆಸ್ ಪಕ್ಷ ಪರಿಣಾಮಕಾರಿ ಪರ್ಯಾಯವೇ ಆಗಿಲ್ಲ. ಉತ್ತರಪ್ರದೇಶದಲ್ಲಿ 25ಕ್ಕೂ ಹೆಚ್ಚು ವರ್ಷಗಳಿಂದ ಆಗಿಲ್ಲ. ಯುಪಿಯಲ್ಲಿ ಕಾಂಗ್ರೆಸ್ ಪಕ್ಷ ಪರ್ಯಾಯ ಪಕ್ಷವೇ ಆಗಿಲ್ಲ. ನಾಮಕರಣಗೊಂಡ ಸಿಡಬ್ಯ್ಲುಸಿ ಸದಸ್ಯರಿಂದ ಪ್ರಶ್ನೆ ನಿರೀಕ್ಷೆಯಿಲ್ಲ ಎಂದು ತಿಳಿಸಿದ್ದಾರೆ.

 ಕಾಂಗ್ರೆಸ್ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಲು ಸಾಧ್ಯವಿಲ್ಲ. 6 ವರ್ಷಗಳಲ್ಲಿ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಂಡಿಲ್ಲ. ಈಗ ಆತ್ಮಾವಲೋಕನದ ಭರವಸೆ ಇಡಲು ಹೇಗೆ ಸಾಧ್ಯ? ನಾವೆಲ್ಲರೂ ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿದ್ದೇವೆ. ಬೇರೆಯವರಂತೆ ನಾವು ಕೂಡ ನಿಷ್ಠೆ ಇರುವ ಕಾಂಗ್ರೆಸ್ ನವರು. ಕಾಂಗ್ರೆಸ್ ನವರ ನಿಷ್ಠೆಯನ್ನು ಅನುಮಾನಿಸಬಾರದು. ನಾವು ಬೇರೆಯವರ ನಿಷ್ಠೆಯನ್ನು ಅನುಮಾನಿಸುವುದಿಲ್ಲ. ಸೋಲಿನ ಬಗ್ಗೆ ಹೈಕಮಾಂಡ್ ನಿಲುವು ನಾವು ಕೇಳಬೇಕು ಎಂದು ಅವರು ಹೇಳಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಭಾರೀ ಫ್ರೆಂಡ್ಸ್ ಎನ್ನುವುದಕ್ಕೆ ಇದೇ ಸಾಕ್ಷಿ

Karnataka Weather: ನಾಳೆಯವರೆಗೆ ಹವಾಮಾನ ಎಚ್ಚರಿಕೆಯನ್ನು ತಪ್ಪದೇ ಗಮನಿಸಿ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಮುಂದಿನ ಸುದ್ದಿ
Show comments