Webdunia - Bharat's app for daily news and videos

Install App

ಬೊಜ್ಜು ಬಂದಿದೆ ಎಂದು ಆ ಬಾಲಕಿ ಏನು ಮಾಡುದ್ಲು ಗೊತ್ತ?!

Webdunia
ಗುರುವಾರ, 27 ಜನವರಿ 2022 (07:16 IST)
ನವದೆಹಲಿ : ಬಾಲಕಿಯೊಬ್ಬಳು ಬೊಜ್ಜು ಬಂದಿದೆ ಎನ್ನುವ ಕಾರಣಕ್ಕೆ ಮನನೊಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುಚ್ಚಿ ನಗರದಲ್ಲಿ ನಡೆದಿದೆ.

13 ವರ್ಷದ ಬಾಲಕಿ ಮೃತಳಾಗಿದ್ದಾಳೆ. 8 ನೇ ತರಗತಿಯ ವಿದ್ಯಾರ್ಥಿನಿ ಅಪ್ರಾಪ್ತ ಬಾಲಕಿ ಅಲೆಕ್ಸಾಂಡ್ರಿಯಾ ರಸ್ತೆಯ, ಕಂಟೋನ್ಮೆಂಟ್ ಪ್ರದೇಶದಲ್ಲಿ ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯ ಅಜ್ಜಿ ಮನೆಯಲ್ಲಿದ್ದಳು. ಬಾಲಕಿಯ ಅಜ್ಜಿ ಸಂಜೆ ತಿಂಡಿ ನೀಡಲು ಹೋದಾಗ ಬಾಗಿಲು ಹಾಕಿರುವುದು ಕಂಡು ಬಂದಿದದೆ. ಹಲವಾರು ಬಾರಿ ಬಾಗಿಲು ಬಡಿದ ನಂತರ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.

ಬೊಜ್ಜು ಬಂದಿರುವ ಬಗ್ಗೆ ಬೇಸರಗೊಂಡಿದ್ದಳು. ಅವಳು ಬೊಜ್ಜು ಕರಗಿಸಲು ಪ್ರಯತ್ನಿಸಿದಳು. ಆದರೆ ಸಾಧ್ಯವಾಗಲಿಲ್ಲ. ತೂಕ ಹೆಚ್ಚಾಗಿರುವುದರಿಂದ ಬೇಸರಗೊಂಡು ಸಾಯುವ ನಿರ್ಧಾರ ಮಾಡಿದ್ದಾಳೆ ಎಂದು ಬಾಲಕಿ ತಾಯಿ, ಅಜ್ಜಿ ಹೇಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments