Webdunia - Bharat's app for daily news and videos

Install App

ಮಗುವನ್ನು ದುಷ್ಟ ಶಕ್ತಿಗಳು ಆವರಿಸಿದೆ ಎಂದು ಕುಟುಂಬ ಸದಸ್ಯರು ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 23 ಜನವರಿ 2019 (09:12 IST)
ಲಕ್ನೋ : ಮೂಢನಂಬಿಕೆಗೆ ಬೆಲೆಕೊಟ್ಟು ಆಗಷ್ಟೇ ಹುಟ್ಟಿದ ಎಳೆಕಂದಮ್ಮನನ್ನು ಕುಟುಂಬ ಸದಸ್ಯರುಗಳೇ ಸೇರಿ ಕೆರೆಗೆ ಬಿಸಾಕಿರುವ ಘಟನೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ. 


ಆಗಷ್ಟೇ ಹುಟ್ಟಿದ ಹೆಣ್ಣುಮಗುವನ್ನು ದುಷ್ಟ ಶಕ್ತಿಗಳು ಆವರಿಸಿವೆ ಆದ್ದರಿಂದ ಅದನ್ನು ಕೆರೆಗೆ ಹಾಕಿ ಎಂದು ಸ್ವಯಂ ಘೋಷಿತ ದೇವಮಾನವರೊಬ್ಬರು  ಸಲಹೆ ನೀಡಿದ್ದಾರೆ. ಅವರ ಮಾತನ್ನು ನಂಬಿದ ಕುಟುಂಬದವರು ಮಗುವನ್ನು ಕೆರೆಗೆ ಬಿಸಾಕಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲಹೆ ನೀಡಿದ ಸ್ವಯಂ ಘೋಷಿತ ದೇವ ಮಾನವ, ಓರ್ವ ಮಹಿಳೆ, ಹಾಗೂ ಮಗುವಿನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments