Webdunia - Bharat's app for daily news and videos

Install App

ರಾತ್ರಿ ಪತಿಯನ್ನು ಬಿಟ್ಟು ಮೈದುನನ ರೂಮಿಗೆ ಹೋಗುತ್ತಿದ್ದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 15 ಅಕ್ಟೋಬರ್ 2019 (12:17 IST)
ಉತ್ತರ ಪ್ರದೇಶ : ರಾತ್ರಿ ಪತಿಯನ್ನು ಬಿಟ್ಟು ಮೈದುನನ ರೂಮಿಗೆ ಸಂಬಂಧ ಬೆಳೆಸಲು ಹೋಗುತ್ತಿದ್ದ ಪತ್ನಿಯನ್ನು ಪತಿಯೊಬ್ಬ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.




ಪತ್ನಿಗೆ ಪತಿಯ ಚಿಕ್ಕಪ್ಪನ ಮಗನ ಜೊತೆ ಪ್ರೇಮಾಂಕುರವಾಗಿದ್ದು, ಆತನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಈ ಬಗ್ಗೆ ಅನುಮಾನವಿದ್ದ ಪತಿಗೆ ಸರಿಯಾದ ಸಾಕ್ಷಿ ಇರದ ಕಾರಣ ಅವರ ಬಣ್ಣ ಬಯಲು ಮಾಡಲು ಆಗಲಿಲ್ಲ.

ಅದಕ್ಕಾಗಿ  ಆತ ಕೊಲೆ ನಡೆದ ದಿನ  ರಾತ್ರಿ ನಿದ್ದೆ ಬಂದಂತೆ ನಾಟಕವಾಡಿದ. ಆಗ ಪತ್ನಿ ಮೈದುನನ ರೂಮಿಗೆ ಹೋಗಿ ಸರಸವಾಡಲು ಶುರುಮಾಡಿದ್ದಾಳೆ. ಆ ವೇಳೆಗೆ ಒಳಗೆ ಬಂದ ಪತಿ ಇಬ್ಬರನ್ನು ರೆಡ್ ಹ್ಯಾಂಡ್ ಆಗಿಹಿಡಿದು ಹಲ್ಲೆ ಮಾಡಿ ಹತ್ಯಗೈದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments