Webdunia - Bharat's app for daily news and videos

Install App

ಕುಡಿತದ ದಾಸಳಾಗಿದ್ದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತಾ? ಬೆಚ್ಚಿ ಬೀಳ್ತಿರಿ

Webdunia
ಬುಧವಾರ, 6 ಡಿಸೆಂಬರ್ 2023 (11:21 IST)
55 ವರ್ಷದ ಆರೋಪಿ  ನೀಡಿರುವ ಹೇಳಿಕೆಯ ಪ್ರಕಾರ ತನ್ನ ಹೆಂಡತಿ ಅತಿಯಾಗಿ ಮದ್ಯ ಸೇವನೆ ಮಾಡುತ್ತಿದ್ದಳು. ಎಂದಿನಂತೆ ಅಂದು ಸಹ ಮಧ್ಯಾಹ್ನ 11 ಗಂಟೆ ಸುಮಾರಿಗೆ ಕಂಠಪೂರ್ತಿ ಸರಾಯಿ ಕುಡಿದು ಆಕೆ ನಿದ್ದೆಗೆ ಶರಣಾಗಿದ್ದಳು. ಅವಳ ಈ ಅವಸ್ಥೆ ನೋಡಿ ಕೋಪಗೊಂಡ ಆತ ಕೊಡಲಿಯಿಂದ ಆಕೆಯ ತಲೆ ಕಡಿದ ಮತ್ತು ಆ ತಲೆಯನ್ನು ಕೈಯ್ಯಲ್ಲಿ ಹಿಡಿದುಕೊಂಡೇ ಪೋಲೀಸರಿಗೆ ಶರಣಾದ ಘಟನೆ ವರದಿಯಾಗಿದೆ.
 
ಜೆಮಶೆಡ್ಪುರ್‌ನಲ್ಲಿ ಭಯಾನಕ ಘಟನೆಯೊಂದು ವರದಿಯಾಗಿದೆ. ಕುಡಿತದ ದಾಸಳಾಗಿದ್ದ ಪತ್ನಿಯ ವರ್ತನೆಯಿಂದ ಬೇಸತ್ತಿದ್ದ ಪತಿಯೊಬ್ಬ ಕೊಡಲಿಯಿಂದ ಆಕೆಯ ತಲೆ ಕಡಿದ. ನಂತರ ಕಡಿದ ತಲೆ ಮತ್ತು ರಕ್ತ ಅಂಟಿದ್ದ ಕೊಡಲಿಯೊಂದಿಗೆ ಸಿಆರ್‌ಪಿಎಫ್ ಅಧಿಕಾರಿಯಲ್ಲಿ ಶರಣಾದ. ಅವರವನನ್ನು ಪೊಲೀಸರಿಗೆ ಒಪ್ಪಿಸಿದರು.
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮನೆಗೆ ಕರೆದುಕೊಂಡು ಹೋಗ್ತೇನೆಂದು ಅಪ್ರಾಪ್ತೆ ಮೇಲೆ ರೇಪ್‌: ಮೇಕಳಿಯ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಅರೆಸ್ಟ್‌

ಭಯಪಡುವ ಅಗತ್ಯವಿಲ್ಲ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಕುರಿತು ಹರಿಯಾಣ ಆರೋಗ್ಯ ಸಚಿವರ ಮಾತು

Covid 19: ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚ: ಆರೋಗ್ಯ ಸಚಿವರ ಸೂಚನೆ ಗಮನಿಸಿ

ಮುಂದಿನ ಸುದ್ದಿ
Show comments