Webdunia - Bharat's app for daily news and videos

Install App

ಮಕ್ಕಳಾಗಿಲ್ಲ ಎಂದು ಮಲಗಿದ್ದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 16 ಜನವರಿ 2020 (06:44 IST)
ಹೈದರಾಬಾದ್ : ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಮಲಗಿದ್ದ ಪತ್ನಿಯನ್ನು ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.



ನಾಗಜ್ಯೋತಿ(26) ಕೊಲೆಯಾದ ಪತ್ನಿ, ಸೋಮಶೇಖರ್ ಕೊಲೆ ಮಾಡಿದ ಪತಿ. ಈ ದಂಪತಿಗೆ ಮಕ್ಕಳಾಗದ ಕಾರಣ ಪತಿ ಯಾವಾಗಲೂ ಪತ್ನಿಯನ್ನು ನಿಂದಿಸುತ್ತಿದ್ದ. ಇದರಿಂದ ಬೇಸರಗೊಂಡ ಪತ್ನಿ ತವರು ಮನೆ ಸೇರಿದ್ದಳು. ಆದರೆ ಈಗ ಮತ್ತೆ ಗಂಡನ ಮನೆಗೆ ವಾಪಾಸಾಗಿದ್ದಳು. ಆದರೆ ಆಕೆ ಮುಂಜಾನೆ ನಿದ್ರೆ ಮಾಡುತ್ತಿದ್ದಾಗ ಪತಿ ಆಕೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಫ್ಯಾನಿಗೆ ನೇಣು ಹಾಕಿದ್ದಾನೆ. 


ಆದರೆ ಪತ್ನಿಯ ಸಂಬಂಧಿಕರು ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪತಿಯನ್ನು ವಿಚಾರಣೆ ನಡೆಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments