Webdunia - Bharat's app for daily news and videos

Install App

ಪತ್ನಿಯ ವಿರಹ ತಾಳದೇ ಪತಿ ಏನ್ ಮಾಡಿದ ಗೊತ್ತಾ?

Webdunia
ಸೋಮವಾರ, 27 ನವೆಂಬರ್ 2023 (08:01 IST)
ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಪತ್ನಿಯ ನಡತೆಯಿಂದ ಬೇಸತ್ತ ಪತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಇದೀಗ ಪತ್ನಿಯ ಕುಟುಂಬದ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೃತನ ಕುಟುಂಬಸ್ಥರ ಮೂಲಗಳು ತಿಳಿಸಿವೆ
 
ರಾಮನ್ (22) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ರಾಮನ್ ನಾಲ್ಕು ತಿಂಗಳ ಹಿಂದೆ ರೋಸಿ ಎಂಬಾಕೆಯನ್ನು ವಿವಾಹವಾಗಿದ್ದರು. ಸತ್ಯವೇಣಿ ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಕಾರಣ ದೀಪಾವಳಿ ಹಬ್ಬಕ್ಕೆ ಆಕೆಯನ್ನು ಮನೆಗೆ  ಕರೆಯಲು ವೀರ ಬಾಬು ಹೆಂಡತಿ ಮನೆಗೆ ಹೋದಾಗ ಆಕೆ ಪತಿಯ ಜೊತೆ ಬರಲು ನಿರಾಕರಿಸಿದ್ದಾಳೆ. ಇದಕ್ಕೆ ಆಕೆಯ ಮನೆಯವರು ಸಹಕರಿಸಿದ್ದಾರೆ.
 
ಪತ್ನಿ ಮನೆಗೆ ಬರಲ್ಲ ಎಂದಿದ್ದಕ್ಕೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ನೋಯಿಡಾದಲ್ಲಿ ನಡೆದಿದೆ.
 
ಇದರಿಂದ ಬೇಸರಗೊಂಡ ರಾಮನ್ ಮನೆಗೆ ಬಂದು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೃತನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments