Webdunia - Bharat's app for daily news and videos

Install App

ಮದುವೆಯಾದ ನಾಲ್ಕೇ ದಿನಕ್ಕೆ ಸೋದರಿಯರಿಬ್ಬರು ಮಾಡಿದ ಆ ಖತರ್ನಾಕ್ ಕೆಲಸ ಏನು ಗೊತ್ತಾ?

Webdunia
ಭಾನುವಾರ, 3 ಮಾರ್ಚ್ 2019 (07:23 IST)
ಜೈಪುರ : ಸೋದರಿಯರಿಬ್ಬರು ಮದುವೆಯಾದ ನಾಲ್ಕು ದಿನದಲ್ಲಿ ಪತಿಯಂದರಿಗೆ ಹಾಲಿನಲ್ಲಿ ನಶೆ ಪದಾರ್ಥ ಬೆರೆಸಿ ಮನೆಯಲ್ಲಿರುವ ನಗದು-ಆಭರಣಗಳನ್ನು ತೆಗೆದುಕೊಂಡು ಪರಾರಿಯಾದ ಘಟನೆ ಜೈಪುರದ ಹರಮಾಡ ಪೊಲೀಸ್ ಠಾಣಾ ವ್ಯಾಪ್ತಿಯ ಪೊಖರಿಯಾವಸ ಎಂಬಲ್ಲಿ ನಡೆದಿದೆ.


ರಾಮನಾರಾಯಣ್ ಮತ್ತು ರಾಜೇಶ್ ಪತ್ನಿಯರಿಂದ ಮೋಸಕ್ಕೊಳಗಾದ ಪತಿಯಂದಿರು. ಇವರು ದಲ್ಲಾಳಿಗಳನ್ನು ಸಂಪರ್ಕಿಸಿ ವಧು ದಕ್ಷಿಣೆ ಮತ್ತು ಕಮೀಷನ್ 11 ಲಕ್ಷ ರೂ.  ನೀಡಿ ಸೋದರಿಯರನ್ನು ಅದ್ಧೂರಿಯಾಗಿ ಮದುವೆಯಾಗಿದ್ದರು.  ಆದರೆ ಸೋದರಿಯರಿಬ್ಬರು ಮದುವೆಯಾದ ನಾಲ್ಕೇ ದಿನಕ್ಕೆ ಪತಿಯಂದಿರಿಗೆ ಮತ್ತು ಬರುವ ಔಷಧಿ ನೀಡಿ ಮನೆಯಲ್ಲಿಯ ನಗದು, ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ದಲ್ಲಾಳಿ ಮತ್ತು ಯುವತಿಯರಿಬ್ಬರ ವಿರುದ್ಧ ಹರಮಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು  ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments