Webdunia - Bharat's app for daily news and videos

Install App

ಮದುವೆಯಾದ ನಾಲ್ಕೇ ದಿನಕ್ಕೆ ಸೋದರಿಯರಿಬ್ಬರು ಮಾಡಿದ ಆ ಖತರ್ನಾಕ್ ಕೆಲಸ ಏನು ಗೊತ್ತಾ?

Webdunia
ಭಾನುವಾರ, 3 ಮಾರ್ಚ್ 2019 (07:23 IST)
ಜೈಪುರ : ಸೋದರಿಯರಿಬ್ಬರು ಮದುವೆಯಾದ ನಾಲ್ಕು ದಿನದಲ್ಲಿ ಪತಿಯಂದರಿಗೆ ಹಾಲಿನಲ್ಲಿ ನಶೆ ಪದಾರ್ಥ ಬೆರೆಸಿ ಮನೆಯಲ್ಲಿರುವ ನಗದು-ಆಭರಣಗಳನ್ನು ತೆಗೆದುಕೊಂಡು ಪರಾರಿಯಾದ ಘಟನೆ ಜೈಪುರದ ಹರಮಾಡ ಪೊಲೀಸ್ ಠಾಣಾ ವ್ಯಾಪ್ತಿಯ ಪೊಖರಿಯಾವಸ ಎಂಬಲ್ಲಿ ನಡೆದಿದೆ.


ರಾಮನಾರಾಯಣ್ ಮತ್ತು ರಾಜೇಶ್ ಪತ್ನಿಯರಿಂದ ಮೋಸಕ್ಕೊಳಗಾದ ಪತಿಯಂದಿರು. ಇವರು ದಲ್ಲಾಳಿಗಳನ್ನು ಸಂಪರ್ಕಿಸಿ ವಧು ದಕ್ಷಿಣೆ ಮತ್ತು ಕಮೀಷನ್ 11 ಲಕ್ಷ ರೂ.  ನೀಡಿ ಸೋದರಿಯರನ್ನು ಅದ್ಧೂರಿಯಾಗಿ ಮದುವೆಯಾಗಿದ್ದರು.  ಆದರೆ ಸೋದರಿಯರಿಬ್ಬರು ಮದುವೆಯಾದ ನಾಲ್ಕೇ ದಿನಕ್ಕೆ ಪತಿಯಂದಿರಿಗೆ ಮತ್ತು ಬರುವ ಔಷಧಿ ನೀಡಿ ಮನೆಯಲ್ಲಿಯ ನಗದು, ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ದಲ್ಲಾಳಿ ಮತ್ತು ಯುವತಿಯರಿಬ್ಬರ ವಿರುದ್ಧ ಹರಮಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು  ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments