Webdunia - Bharat's app for daily news and videos

Install App

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಾಫಿ ಮಾಡುವುದನ್ನು ತಡೆಯಲು ರಾಜಸ್ತಾನ ಸರ್ಕಾರ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 5 ಆಗಸ್ಟ್ 2018 (14:39 IST)
ಜೈಪುರ : ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಾಫಿ ಮಾಡುವುದನ್ನು ತಡೆಯಲು ರಾಜಸ್ತಾನ ಸರ್ಕಾರ ಹೊಸ ಕ್ರಮವೊಂದನ್ನು ಕೈಗೊಂಡಿದೆ.


ಹಿಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಚೀಟಿ ಇಟ್ಟುಕೊಂಡು ರೀಕ್ಷೆಯಲ್ಲಿ ಕಾಫಿ ಮಾಡುತ್ತಿದ್ದರು. ಆದರೆ ಇತ್ತಿಚಿಗನ ದಿನಗಳಲ್ಲಿ ವಿದ್ಯಾರ್ಥಿಗಳು ಕಾಫಿ ಮಾಡಲು ಇಂಟರ್ ನೆಟ್ ನ್ನು ಸಹ ಸ್ಮಾರ್ಟ್ ಆಗಿ ಬಳಕೆ ಮಾಡುತ್ತಾರೆ. ಆದಕಾರಣ ಇದನ್ನು ತಡೆಯಲು ರಾಜಸ್ತಾನ್ ಸರ್ಕಾರ ನಾಗರಿಕ ಸೇವಾ ಆಯೋಗದ ಪರೀಕ್ಷೆಯಂದು ಇಂಟರ್​ನೆಟ್​ ಸೇವೆಗೆ ನಿಷೇಧ ಹೇರಿದೆ.


ಈ ಪರೀಕ್ಷೆ10 ಗಂಟೆಗೆ ಆರಂಭಗೊಳ್ಳಲಿದ್ದು, 9:30ರಿಂದ 1 ಗಂಟೆಯವರೆಗೆ ಅಲ್ವಾರ್​, ಜೈಪುರ್​, ಸಿಕಾರ್​, ಝುಂಝುನು ಹಾಗೂ ದವುಸಾ ನಗರಗಳಲ್ಲಿ ಇಂಟರ್​ನೆಟ್​ ಸೇವೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 2ಜಿ/3ಜಿ/4ಜಿ ಡಾಟಾ ಇಂಟರ್​ನೆಟ್​ ಸೇವೆ, ಎಸ್​ಎಂಎಸ್​, ಎಂಎಂಎಸ್​, ವಾಟ್ಸ್​ಆಪ್​, ಫೇಸ್ಬುಕ್​, ಟ್ವಿಟ್ಟರ್​ ಹಾಗೂ ಇತರೆ ಆನ್​ಲೈನ್​ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments