Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ಟ್ಯೂಷನ್​ ಹೇಳಿಕೊಡುವ ಬದಲು ಶಿಕ್ಷಕ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 25 ಆಗಸ್ಟ್ 2018 (14:05 IST)
ನವದೆಹಲಿ : ಗುರು ವಿದ್ಯಾರ್ಥಿಗಳನ್ನು ಸನ್ಮಾರ್ಗದ ಕಡೆಗೆ ಕರೆದೊಯ್ಯುವ ಕಾರಣ ಆತನನ್ನು ದೇವರುಗಳಾದ  ತ್ರಿಮೂರ್ತಿಗಳಿಗೆ ಹೋಲಿಸುತ್ತಾರೆ. ಆದರೆ ನವದೆಹಲಿಯ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿಗಳನ್ನು ಕೆಟ್ಟ ಕಾರ್ಯವೊಂದನ್ನು ಮಾಡುವಂತೆ ಒತ್ತಾಯ ಮಾಡುತ್ತಿರುವ ವಿಷಯ ಬೆಳಕಿಗೆ ಬಂದಿದೆ.

ಹೌದು ನವದೆಹಲಿಯ ನಾತುಪುರ ಹಿರಿಯ ಮಾಧ್ಯಮಿಕ ಶಾಲೆಯ ಸಂಸ್ಕೃತ ಶಿಕ್ಷಕ ಬಾಲಮುಕುಂದ ಎಂಬಾತ ವಿದ್ಯಾರ್ಥಿಯನ್ನು ಟ್ಯೂಷನ್​ ಮಾಡುವುದಾಗಿ ಕರೆದು, ಇಂತಹ ಅಸಹ್ಯ ಕೃತ್ಯ ಮಾಡುವಂತೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಅಲ್ಲಿಯೇ ಇದ್ದ ಮತ್ತೊಬ್ಬ  ವಿದ್ಯಾರ್ಥಿ ಈ ಘಟನೆಯನ್ನು ತನ್ನ ಮೊಬೈಲ್​ನಲ್ಲಿ ಚಿತ್ರೀಕರಿಸಿ ವೈರಲ್  ಮಾಡಿದ್ದಾನೆ.

 

ಈ ವಿಷಯ ತಿಳಿದ ವಿದ್ಯಾರ್ಥಿಯ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿ, ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ನಂತರ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಇದೀಗ  ಶಿಕ್ಷಕನನ್ನು ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ತಿಳಿದುಬಂದಿದೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments