Webdunia - Bharat's app for daily news and videos

Install App

ಮದುವೆಗೆ ತೆರಳುತ್ತಿದ್ದ ಯುವತಿಗೆ ಯುವಕ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 27 ನವೆಂಬರ್ 2020 (06:07 IST)
ಜೈಪುರ : 22 ವರ್ಷದ ಯುವಕನೊಬ್ಬ 20 ವರ್ಷದ ಯುವತಿಯನ್ನು ಅಪಹರಿಸಿ  14 ದಿನಗಳ ಕಾಲ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯ ಆಂಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹಳ್ಳಿಯೊಂದರಲ್ಲಿ ನಡೆದಿದೆ.

ಯುವತಿ ಮದುವೆಗೆ ಹೋಗಿದ್ದಾಗ ಆ ವೇಳೆ ಅವಳನ್ನು ಅಪಹರಿಸಿ ಅರಣ್ಯಕ್ಕೆ ಕರೆದೊಯ್ದು ಅಲ್ಲಿ ಅವಳನ್ನು ಕೂಡಿಹಾಕಿ 2 ವಾರಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೊನೆಗೆ ಯುವತಿ ಹೇಗೋ ಹರಸಾಹಸಪಟ್ಟು ತನ್ನ ತಂದೆಗೆ ಕಾಲ್ ಮಾಡಿ ತಾನಿದ್ದ ಕಡೆ ಕರೆಯಿಸಿಕೊಂಡಿದ್ದಾಳೆ.  ಬಳಿಕ ತಂದೆ ಅವಳನ್ನು ರಕ್ಷಿಸಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಯುವತಿ ಕಾಣೆಯಾದ ಬಗ್ಗೆ ದೂರು ದಾಖಲಿಸದ ಕಾರಣ ಎರಡರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಆರೋಪಿಯನ್ನು ಇನ್ನೂ ಬಂಧಿಸಲಾಗಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ