Webdunia - Bharat's app for daily news and videos

Install App

ವಿವಾಹವಾಗಲು ನಿರಾಕರಿಸಿದ ಯುವತಿಗೆ ಯುವಕ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 18 ನವೆಂಬರ್ 2023 (14:41 IST)
ಯುವತಿ  ಮತ್ತು ಆಕೆಯ ಗೆಳತಿ ನಿನ್ನೆ ಸಂಜೆ ಮಾರುಕಟ್ಟೆಗೆ ತೆರಳಿದ್ದಾಗ ಆರೋಪಿ ಆಸಿಡ್ ದಾಳಿ ನಡೆಸಿದ್ದಾನೆ. ವಿವಾಹವಾಗಲು ನಿರಾಕರಿಸಿದ ಯುವತಿ ಮತ್ತು ಆಕೆಯ ಗೆಳತಿಯ ಮೇಲೆ ಆಸಿಡ್ ಎರಚಿದ ಘಟನೆ ಪಶ್ಚಿಮ ದೆಹಲಿಯಲ್ಲಿ ನಡೆದಿದೆ.
 
ಆರೋಪಿ  ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಜಾಲ ಬೀಸಲಾಗಿದೆ. ಶೀಘ್ರದಲ್ಲಿ ಆತನನ್ನು ಬಂಧಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ತಿಳಿಸಿದ್ದಾರೆ.

ಆರೋಪಿ ಈಗಾಗಲೇ ಮದುವೆಯಾಗಿದ್ದರಿಂದ ಯುವತಿ ಆತನ ವಿವಾಹ ಪ್ರಸ್ತಾಪವನ್ನು ನಿರಾಕರಿಸಿದ್ದಳು.
 
ಆರೋಪಿ ಬಹುದಿನಗಳಿಂದ ನನ್ನ ಪುತ್ರಿಗೆ ಕಿರುಕುಳ ನೀಡುತ್ತಿದ್ದನು. ಆರೋಪಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಅತನನ್ನು ಬಂಧಿಸಲಾಗಿತ್ತು. ಪೊಲೀಸರ ಹೊಡೆತ ತಿಂದ ನಂತರ ಪುತ್ರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದನು. ಇದೀಗ ನಿನ್ನೆ ಮಾರುಕಟ್ಟೆಗೆ ತೆರಳಿದ ಪುತ್ರಿಯ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ ಎಂದು ಯುವತಿಯ ತಾಯಿ ಅರಣ್ಯರೋಧನ ಗೈದಿದ್ದಾರೆ.
 
ಯುವತಿಗೆ ಶೇ.50 ರಷ್ಟು ಗಾಯಗಳಾಗಿದ್ದು, ಆಕೆಯ ಗೆಳತಿಗೆ ಶೇ.20 ರಷ್ಟು ಗಾಯಗಳಾಗಿವೆ. ಇಬ್ಬರನ್ನು ಹತ್ತಿರದ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು, ಇದೀಗ ಲೋಕ್ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments