Webdunia - Bharat's app for daily news and videos

Install App

ಪ್ರೀತಿಸಿ ಮೋಸಮಾಡಿದವನಿಗೆ ಯುವತಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 7 ಡಿಸೆಂಬರ್ 2023 (14:43 IST)
ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲೆಕ್ಚರರ್ ಆಗಿ ಕೆಲಸ ಮಾಡುತ್ತಿರುವ ವೆಕಟರಮಣ ಮತ್ತು ಆರೋಪಿ ಸೌಜನ್ಯ  ಕಳೆದ ಕೆಲ ವರ್ಷಗಳಿಂದ ಪರಷ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಆತ ಇತ್ತೀಚಿಗೆ ಬೇರೆ ಯುವತಿಯೊಂದಿಗೆ ವಿವಾಹವಾಗಿದ್ದ. ಇದರಿಂದ ಅಸಮಾಧಾನಗೊಂಡಿದ್ದ ಸೌಜನ್ಯ ಪ್ರತೀಕಾರದ ಉದ್ದೇಶದಿಂದ ಆ್ಯಸಿಡ್ ಎರಚಿದ್ದಾಳೆ.  ದಾಳಿಯ ಸಂದರ್ಭದಲ್ಲಿ ಆಕೆ ಬುರ್ಖಾ ಧರಿಸಿದ್ದಳು ಎನ್ನಲಾಗುತ್ತಿದೆ. 
 
ಪ್ರೀತಿಯ ನಾಟಕವಾಡಿ ವಿವಾಹವಾಗಲು ಒಪ್ಪದ ಉಪನ್ಯಾಸಕನ ಮೇಲೆ ಯುವತಿಯೊಬ್ಬಳು ಆ್ಯಸಿಡ್ ಎರಚಿದ ಘಟನೆ  ನೆರೆಯ ಆಂಧ್ರದಲ್ಲಿ ನಡೆದಿದೆ. 
 
ಆರೋಪಿ ಯುವತಿಯನ್ನು ಸೌಜನ್ಯಾ ಎಂದು ಗುರುತಿಸಲಾಗಿದ್ದು, ಈಕೆ ಆಂಧ್ರ ವಿಶ್ವವಿದ್ಯಾನಿಲಯದಲ್ಲಿ  ಸ್ನಾತಕೋತ್ತರ ಪದವಿ ಅಭ್ಯಸಿಸುತ್ತಿದ್ದಾಳೆ. 
 
ಆದರೆ ಆ್ಯಸಿಡ್ ಎರಟುವಾಗ ವೆಂಕಟರಮಣ ಆಕೆಯ ಬುರ್ಖಾವನ್ನು ಎಳೆದು ಗುರುತು ಹಿಡಿದಿದ್ದಾನೆ. ಘಟನೆಯಲ್ಲಿ ಆಕೆಗೂ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments