Webdunia - Bharat's app for daily news and videos

Install App

ಕುಡುಕರ ಕಾಟವನ್ನು ತಪ್ಪಿಸಲು ಈ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 19 ಅಕ್ಟೋಬರ್ 2019 (09:13 IST)
ಅಹಮದಾಬಾದ್ : ಕುಡುಕರ ಕಾಟವನ್ನು ನಿಯಂತ್ರಿಸಲು ಗುಜರಾತಿನ ಹಳ್ಳಿಯೊಂದರ ಗ್ರಾಮಸ್ಥರು ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದಾರೆ.



ಹೌದು. ಬನಸ್ಕಂತ ಜಿಲ್ಲೆಯ ಅಮೀರ್ ಗಢ ತಾಲೂಕಿನ ಬುಡಕಟ್ಟು ಗ್ರಾಮ ಖತಿಸಿತರಾದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಕಂಠಪೂರ್ತಿ ಕುಡಿದು ತಮ್ಮ ಹೆಂಡತಿ, ಮಕ್ಕಳಿಗೆ ಹೊಡೆಯುತ್ತಿದ್ದರು. ಇದನ್ನು ತಪ್ಪಿಸಲು ಗ್ರಾಮದ ಹಿರಿಯರು ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದಾರೆ.

 

ಅದೇನೆಂದರೆ ಈ ಗ್ರಾಮದಲ್ಲಿ ಯಾರಾದರೂ ಮದ್ಯಸೇವನೆ ಮಾಡಿ ಸಿಕ್ಕಿಬಿದ್ದರೆ ಇಡೀ ಊರಿಗೆ ಮಟನ್ ಊಟ ಹಾಕಿಸಬೇಕು. ಹಿರಿಯರ ಈ ನಿಯಮ ಯಶಸ್ವಿಯಾಗಿದ್ದು, ಈಗ ಈ ಗ್ರಾಮದಲ್ಲಿ ಕುಡುಕರ ಹಾವಳಿ ಕಡಿಮೆಯಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments