Webdunia - Bharat's app for daily news and videos

Install App

ಸೇವಾ ಸಪ್ತಾಹ ಅಭಿಯಾನಕ್ಕೆ ತ್ರಿಪುರ ಸಿಎಂ ನೀಡಿದ ಉಡುಗೊರೆ ಏನು ಗೊತ್ತಾ?

Webdunia
ಶನಿವಾರ, 14 ಸೆಪ್ಟಂಬರ್ 2019 (13:00 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಮೋದಿಗೆ ಹೆಚ್ಚಿನ ಆಯಸ್ಸು,ಆರೋಗ್ಯಕ್ಕೆ ಪ್ರಾರ್ಥಿಸಿ ಬಿಜೆಪಿ ವತಿಯಿಂದ ಸೆ. 14 ರಿಂದ 17 ರವರೆಗೆ ಸೇವಾ ಸಪ್ತಾಹ ಅಭಿಯಾನ ಹಮ್ಮಿಕೊಳ್ಳಲಾಗಿದೆ.




ಆಯಾ ಪ್ರದೇಶಗಳ ನಾಯಕರು ತಮ್ಮ ಪ್ರದೇಶದಲ್ಲೂ ಸೇವಾ ಸಪ್ತಾಹಕ್ಕೆ ಚಾಲನೆ ನೀಡಲು ಸೂಚನೆ ನೀಡಲಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇದನ್ನು ಶುರು ಮಾಡಿದ್ದಾರೆ.


ಇದೀಗ ಈ ಸೇವಾ ಸಪ್ತಾಹ ಅಭಿಯಾನಕ್ಕೆ ತ್ರಿಪುರ ಸಿಎಂ ಬಿಪ್ಲಬ್ ದೇಬ್ ಕುಮಾರ್ ತಮ್ಮ ಆರು ತಿಂಗಳ ವೇತನವನ್ನು ಸ್ವಚ್ಛತೆಗಾಗಿ ನೀಡಲು ಮುಂದಾಗಿದ್ದು, ಅದರಿಂದ 1,100 ಗ್ರಾಮಗಳಿಗೆ ಡಸ್ಟ್ ಬಿನ್ ಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments