Webdunia - Bharat's app for daily news and videos

Install App

ಪ್ರೀತಿಸಿದ ಯುವಕನನ್ನೇ ಮದುವೆಯಾಗುತ್ತೇನೆಂದ ಯುವತಿಗೆ ಕೊನೆಗೆ ಆಗಿದ್ದೇನು ಗೊತ್ತಾ?

Webdunia
ಮಂಗಳವಾರ, 18 ಫೆಬ್ರವರಿ 2020 (06:49 IST)
ಲಕ್ನೋ : ತಾನು ಪ್ರೀತಿಸುತ್ತಿದ್ದ ಯುವಕನನ್ನೇ ಮದುವೆಯಾಗುತ್ತೇನೆ ಎಂದು ಹೇಳಿದ್ದಕ್ಕೆ ಯುವತಿಯ ಗುಪ್ತಾಂಗಕ್ಕೆ ಆಕೆಯ ಸೋದರ ಸಂಬಂಧಿ ಯುವಕ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.


ಟೀನಾ ಚೌಧರಿ ಕೊಲೆಯಾದ ಯುವತಿ. ಪಿಯುಸಿಯಲ್ಲಿ ಓದುತ್ತಿದ್ದ ಈಕೆ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ಆಕೆಯ ಮನೆಯವರಿಗೆ ತಿಳಿದಾಗ ಅವರು ನಿರಾಕರಿಸಿದ್ದಾರೆ. ಆದರೆ ಆಕೆ ತಾನು ಆತನನ್ನೇ ಮದುವೆಯಾಗುವುದಾಗಿ ಹಠ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಆಕೆಯ ಸೋದರ ಸಂಬಂಧಿ ಯುವಕ ಆಕೆಯ ಗುಪ್ತಾಂಗಕ್ಕೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ.


ಈ ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಮೃತಳ ಪೋಷಕರನ್ನು ಹಾಗೂ ಸೋದರ ಸಂಬಂಧಿ ಯುವಕನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments