ಮಮತಾ ಬ್ಯಾನರ್ಜಿ ತಾಲಿಬಾನಿ ದೀದಿ ಎಂದವರ್ಯಾರು ಗೊತ್ತಾ?

Webdunia
ಬುಧವಾರ, 30 ಜನವರಿ 2019 (11:28 IST)
ನವದೆಹಲಿ : ಅಮಿತ್​ ಶಾ ರ‍್ಯಾಲಿ ಮುಗಿಸಿ ಹಿಂತಿರುಗುವ ವೇಳೆ ಬಿಜೆಪಿ ಕಾರ್ಯಕರ್ತರಿದ್ದ ಬಸ್​ ಅನ್ನು ಜಖಂಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಆಕ್ರೋಶ ವ್ತಕ್ತಪಡಿಸಿದ್ದಾರೆ.


ಈ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,’ ಬಸ್​ ಜಖಂಗೊಂಡಿರುವುದಕ್ಕೆ ತೃಣಮೂಲ ಕಾಂಗ್ರೆಸ್ ಜವಾಬ್ದಾರಿ. ಮಮತಾ ಬ್ಯಾನರ್ಜಿ ತಾಲಿಬಾನಿ ದೀದಿಯಂತೆ ವರ್ತಿಸುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.


‘ಬಿಜೆಪಿಯ ಏಳಿಗೆಯನ್ನು ಸಹಿಸದ ಮಮತಾ ತಮ್ಮ ರಾಜ್ಯದ ಜನತೆಯನ್ನು ಉಗ್ರರಂತೆ ಬೆಳೆಸುತ್ತಿದ್ದಾರೆ. ಬಸ್ಸಿನ ಮೇಲೆ ತೂರಿದ್ದು, ಬೆಂಕಿ ಹಾಕಿರುವುದನ್ನು ಗಮನಿಸಿದರೆ ಪಶ್ಚಿಮ ಬಂಗಾಳದ ನೈಜತೆ ಅರ್ಥವಾಗುತ್ತದೆ. ಇದು ಮಮತಾ ಬ್ಯಾನರ್ಜಿಯ ಮತ್ತೊಂದು ಮುಖ’ ಎಂದು ಸಂಬಿತ್ ಪಾತ್ರ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments