Webdunia - Bharat's app for daily news and videos

Install App

ಆಪರೇಷನ್ ಥಿಯೇಟರ್ ನಲ್ಲಿ ರಾಸಲೀಲೆಯಲ್ಲಿ ತೊಡಗಿದ ಡಾಕ್ಟರ್ ಮತ್ತು ನರ್ಸ್ ಅಮಾನತು

Webdunia
ಮಂಗಳವಾರ, 15 ಜನವರಿ 2019 (09:53 IST)
ಮಧ್ಯಪ್ರದೇಶ : ಆಸ್ಪತ್ರೆಯ ಸಿವಿಲ್ ಸರ್ಜನ್ ಡಾಕ್ಟರ್ ಮತ್ತು ನರ್ಸ್  ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ರಾಸಲೀಲೆ ನಡೆಸಿದ ಹಿನ್ನಲೆಯಲ್ಲಿ ಅವರಿಬ್ಬರನ್ನು ಕೆಲಸದಿಂದ ವಜಾ ಮಾಡಲಾಗಿದೆ.


ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲಾಸ್ಪತ್ರೆಯ ಸಿವಿಲ್ ಸರ್ಜನ್ ಡಾಕ್ಟರ್ ರಾಜು ನಿಡಿಯಾರಿಯಾ ಮತ್ತು ನರ್ಸ್  ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಒಬ್ಬರನೊಬ್ಬರು ತಬ್ಬಿಕೊಂಡು ಚುಂಬಿಸುತ್ತಾ ರಾಸಲೀಲೆಯಲ್ಲಿ ತೊಡಗಿದ್ದಾರೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಈ ಹಿನ್ನಲೆಯಲ್ಲಿ ಡಾಕ್ಟರ್ ಮತ್ತು ನರ್ಸ್ ನ್ನು ಕೆಲಸದಿಂದ ವಜಾ ಮಾಡಲಾಗಿದೆ.


ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಉಜ್ಜಿಯಿನಿ ಜಿಲ್ಲೆಯ ಜಿಲ್ಲಾಧಿಕಾರಿ ಶಶಾಂಕ್ ಅವರು,’ ಚುಂಬನ ಪ್ರಕರಣವು ಯಾವುದೇ ಅಧಿಕಾರಿಗೆ ಸೂಕ್ತವಲ್ಲ. ಪ್ರಕರಣದ ಗಂಭೀರತೆಯ ಕಾರಣದಿಂದಾಗಿ ನಾನು ಜಿಲ್ಲೆಯ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ರಾಜು ನಿಡಿಯಾರಿಯಾ ರನ್ನು ಹುದ್ದೆಯಿಂದ  ತೆಗೆದುಹಾಕಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments