ಕೆಮ್ಮಿನ ಸಿರಪ್ ಗೆ ಮಕ್ಕಳ ಸಾವು ಕೇಸ್: ಪಟ್ಟಿಯಲ್ಲಿಲ್ಲದಿದ್ದರೂ ರೋಗಿಗಳಿಗೆ ನೀಡುತ್ತಿದ್ದ ವೈದ್ಯ ಅರೆಸ್ಟ್

Krishnaveni K
ಭಾನುವಾರ, 5 ಅಕ್ಟೋಬರ್ 2025 (09:35 IST)
Photo Credit: X
ನವದೆಹಲಿ: ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ವಿವಿಧೆಡೆ 11 ಮಕ್ಕಳ ಸಾವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸರ್ಕಾರದ ಪಟ್ಟಿಯಲ್ಲಿಲ್ಲದಿದ್ದರೂ ರೋಗಿಗಳಿಗೆ ಔಷಧಿ ಬರೆದುಕೊಡುತ್ತಿದ್ದ ಓರ್ವ ವೈದ್ಯನನ್ನು ಅರೆಸ್ಟ್ ಮಾಡಲಾಗಿದೆ.

ದೇಶದಾದ್ಯಂತ ಸಾವಿಗೀಡಾದ ಒಟ್ಟು 11 ಮಕ್ಕಳ ಪೈಕಿ ಬಹುತೇಕ ಮಕ್ಕಳು ಪರಾಸಿಯಾದ ಮಕ್ಕಳ ತಜ್ಞ ಡಾ ಪ್ರವೀಣ್ ಸೋನಿ ಬಳಿ ಚಿಕಿತ್ಸೆ ಪಡೆದವರು. ಕೋಲ್ಡ್ರಿಫ್ ಸಿರಪ್ ಸುರಕ್ಷಿತ ಔಷಧಿಗಳು ಎಂದು ಸರ್ಕಾರ ಮಾಡಿರುವ ಪಟ್ಟಿಯಲ್ಲಿಲ್ಲ. ಹಾಗಿದ್ದರೂ ಈತ ಮಕ್ಕಳಿಗೆ ಕೆಮ್ಮಿನ ರೋಗಕ್ಕೆ ಈ ಔಷಧಿ ನೀಡಲು ಸೂಚಿಸುತ್ತಿದ್ದ.

ಈ ಕಾರಣಕ್ಕೆ ಈತನನ್ನು ಬಂಧಿಸಲಾಗಿದೆ. ಅಲ್ಲದೆ, ಕೋಲ್ಡ್ರಿಫ್ ಔಷಧಿ ತಯಾರಿಸುತ್ತಿದ್ದ ತಮಿಳುನಾಡಿನ ಕಾಂಚಿಪುರಂನಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ವಿರುದ್ಧವೂ ಮಧ್ಯಪ್ರದೇಶ ಸರ್ಕಾರ ಕೇಸ್ ದಾಖಲಿಸಿದೆ. ಈ ಔಷಧಿಗಳಲ್ಲಿ 48.6% ಡ್ರೈಥಿಲೀನ್ ಗ್ಲೈಕೋಲ್ ಇದೆ ಎಂದು ಪತ್ತೆಯಾಗಿದೆ. ಇದು ಅತ್ಯಂತ ವಿಷಕಾರಿಯಾಗಿದ್ದು ಇದುವೇ ಮಕ್ಕಳ ಜೀವಕ್ಕೆ ಎರವಾಗಿರಬಹುದು ಎನ್ನಲಾಗಿದೆ. ಒಂದು ಸಂಸ್ಥೆಯ ಮತ್ತು ವೈದ್ಯರ ನಿರ್ಲ್ಯಕ್ಷದಿಂದ ಈಗಷ್ಟೇ ಪ್ರಪಂಚಕ್ಕೆ ಕಾಲಿಟ್ಟ ಮಕ್ಕಳು ಕಣ್ಣು ಮುಚ್ಚುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments