Webdunia - Bharat's app for daily news and videos

Install App

ಚಿಕಿತ್ಸೆಗೆಂದು ಬಂದ ಮಹಿಳೆಯ ಮೇಲೆ ವೈದ್ಯ ಮತ್ತು ಆತನ ಸ್ನೇಹಿತ ಮಾಡಿದ್ದೇನು?

Webdunia
ಭಾನುವಾರ, 7 ಫೆಬ್ರವರಿ 2021 (09:59 IST)
ಮೀರತ್ : ಚಿಕಿತ್ಸೆಗೆಂದು ಬಂದ ಮಹಿಳೆಯ ಮೇಲೆ ವೈದ್ಯ ಮತ್ತು ಆತನ ಸ್ನೇಹಿತ ಸೇರಿ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಮಹಿಳೆ ಅಂಡವಾಯು ಶಸ್ತ್ರಚಿಕಿತ್ಸೆಗೆಂದು ಮೀರತ್ ಗೆ ಬಂದಿದ್ದಾಳೆ. ಅಲ್ಲಿ ಆಕೆಗೆ ಚಿಕಿತ್ಸೆ ನೀಡಲು ಮುಂದಾದ ವೈದ್ಯ ಆಕೆಯನ್ನು ಮಾತನಾಡಲು ಕರೆದು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿದ ತಂಪು ಪಾನೀಯ ನೀಡಿ, ಆಕೆ ಪ್ರಜ್ಞೆ ತಪ್ಪಿದಾಗ ತನ್ನ ಸ್ನೇಹಿತನ ಜೊತೆ ಸೇರಿ ಮಾನಭಂಗ ಎಸಗಿದ್ದಾನೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments