Webdunia - Bharat's app for daily news and videos

Install App

ಆಕ್ಸಿಜನ್ ಇಲ್ಲ ಎನ್ನುತ್ತಾ ಕಣ್ಣೀರು ಹಾಕಿದ ವೈದ್ಯ

Webdunia
ಶುಕ್ರವಾರ, 23 ಏಪ್ರಿಲ್ 2021 (10:16 IST)
ನವದೆಹಲಿ: ಕೊರೋನಾ ಪ್ರಕರಣದಲ್ಲಿ ವಿಪರೀತ ಏರಿಕೆಯಾಗಿರುವುದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗುತ್ತಿದೆ. ಇದೀಗ ದೆಹಲಿಯ ಆಸ್ಪತ್ರೆಯೊಂದರ ಮುಖ್ಯಸ್ಥರು ಆಕ್ಸಿಜನ್ ಕೊರತೆ ಬಗ್ಗೆ ಹೇಳುತ್ತಾ ಭಾವುಕರಾದ ಘಟನೆ ನಡೆದಿದೆ.


ಮಾಧ‍್ಯಮಗಳ ಮುಂದೆ ತಮ್ಮ ಆಸ್ಪತ್ರೆಯಲ್ಲಿ ಇನ್ನು ಎರಡು ಗಂಟೆಗಳಲ್ಲಿ ಆಕ್ಸಿಜನ್ ಖಾಲಿಯಾಗಲಿದೆ ಎನ್ನುತ್ತಾ ದೆಹಲಿಯ ಶಾಂತಿ ಮುಕುಂದ್ ಆಸ್ಪತ್ರೆಯ ಸಿಇಒ ಸುನಿಲ್ ಸಾಗರ್ ಗದ್ಗತಿತರಾದರು.

‘ಕೊರೋನಾ ಅಲ್ಲದೆ, ನಮ್ಮಲ್ಲಿ ಬೇರೆ ಬೇರೆ ರೋಗಿಗಳಿದ್ದಾರೆ. 85 ಕ್ಕೂ ಹೆಚ್ಚು ರೋಗಿಗಳಿಗೆ ಆಕ್ಸಿಜನ್ ಅಗತ್ಯವಿದ್ದು, ಪ್ರತಿ ನಿಮಿಷಕ್ಕೆ 5 ಲೀ. ನಷ್ಟು ಆಕ್ಸಿಜನ್ ಬೇಕು. ಆದರೆ ನಮ್ಮಲ್ಲಿ ಇನ್ನು ಎರಡು ಗಂಟೆ ಕಳೆದರೆ ಆಕ್ಸಿಜನ್ ಖಾಲಿಯಾಗುತ್ತದೆ. ಹೀಗಾಗಿ ರೋಗಿಗಳನ್ನು ಡಿಸ್ಚಾರ್ಜ್ ಮಾಡಲು ಸೂಚಿಸಿದ್ದೇನೆ. ವೈದ್ಯರು ರೋಗಿಗಳ ಜೀವ ಉಳಿಸುವ ಆಪತ್ಬಾಂಧವರು. ಆದರೆ ನಾವೀಗ ಅಸಹಾಯಕರು’ ಎನ್ನುತ್ತಾ ಅವರು ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments