Webdunia - Bharat's app for daily news and videos

Install App

ಆಕ್ಸಿಜನ್ ಇಲ್ಲ ಎನ್ನುತ್ತಾ ಕಣ್ಣೀರು ಹಾಕಿದ ವೈದ್ಯ

Webdunia
ಶುಕ್ರವಾರ, 23 ಏಪ್ರಿಲ್ 2021 (10:16 IST)
ನವದೆಹಲಿ: ಕೊರೋನಾ ಪ್ರಕರಣದಲ್ಲಿ ವಿಪರೀತ ಏರಿಕೆಯಾಗಿರುವುದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗುತ್ತಿದೆ. ಇದೀಗ ದೆಹಲಿಯ ಆಸ್ಪತ್ರೆಯೊಂದರ ಮುಖ್ಯಸ್ಥರು ಆಕ್ಸಿಜನ್ ಕೊರತೆ ಬಗ್ಗೆ ಹೇಳುತ್ತಾ ಭಾವುಕರಾದ ಘಟನೆ ನಡೆದಿದೆ.


ಮಾಧ‍್ಯಮಗಳ ಮುಂದೆ ತಮ್ಮ ಆಸ್ಪತ್ರೆಯಲ್ಲಿ ಇನ್ನು ಎರಡು ಗಂಟೆಗಳಲ್ಲಿ ಆಕ್ಸಿಜನ್ ಖಾಲಿಯಾಗಲಿದೆ ಎನ್ನುತ್ತಾ ದೆಹಲಿಯ ಶಾಂತಿ ಮುಕುಂದ್ ಆಸ್ಪತ್ರೆಯ ಸಿಇಒ ಸುನಿಲ್ ಸಾಗರ್ ಗದ್ಗತಿತರಾದರು.

‘ಕೊರೋನಾ ಅಲ್ಲದೆ, ನಮ್ಮಲ್ಲಿ ಬೇರೆ ಬೇರೆ ರೋಗಿಗಳಿದ್ದಾರೆ. 85 ಕ್ಕೂ ಹೆಚ್ಚು ರೋಗಿಗಳಿಗೆ ಆಕ್ಸಿಜನ್ ಅಗತ್ಯವಿದ್ದು, ಪ್ರತಿ ನಿಮಿಷಕ್ಕೆ 5 ಲೀ. ನಷ್ಟು ಆಕ್ಸಿಜನ್ ಬೇಕು. ಆದರೆ ನಮ್ಮಲ್ಲಿ ಇನ್ನು ಎರಡು ಗಂಟೆ ಕಳೆದರೆ ಆಕ್ಸಿಜನ್ ಖಾಲಿಯಾಗುತ್ತದೆ. ಹೀಗಾಗಿ ರೋಗಿಗಳನ್ನು ಡಿಸ್ಚಾರ್ಜ್ ಮಾಡಲು ಸೂಚಿಸಿದ್ದೇನೆ. ವೈದ್ಯರು ರೋಗಿಗಳ ಜೀವ ಉಳಿಸುವ ಆಪತ್ಬಾಂಧವರು. ಆದರೆ ನಾವೀಗ ಅಸಹಾಯಕರು’ ಎನ್ನುತ್ತಾ ಅವರು ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments