Webdunia - Bharat's app for daily news and videos

Install App

ಸಚಿವೆ ಸುಷ್ಮಾ ಸ್ವರಾಜ್ ಜೀವವುಳಿಸಿದ ವೈದ್ಯರಿಗೆ ಪದ್ಮ ಪ್ರಶಸ್ತಿ

Webdunia
ಶುಕ್ರವಾರ, 14 ಏಪ್ರಿಲ್ 2017 (09:39 IST)
ನವದೆಹಲಿ: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಕಿಡ್ನಿ ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ ಡಾ. ಮುಕುಟ್ ಮಿನ್ಸ್ ಗೆ ಪದ್ಮ ಶ್ರೀ ಗೌರವ ನೀಡಲಾಗಿದೆ.

 

ದೆಹಲಿಯ ಏಮ್ಸ್ ವೈದ್ಯರ ತಂಡ ಸುಷ್ಮಾಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿತ್ತು. ಇವರಲ್ಲಿ ಡಾ. ಮುಕುಟ್ ಪ್ರಮುಖರಾಗಿದ್ದರು. ಡಾ. ಮುಕುಟ್ ಇದುವರೆಗೆ ಸುಮಾರು 3,300 ಕಿಡ್ನಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಅವರ ಸೇವೆ ಪರಿಗಣಿಸಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

 
ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಹೆಸರು ಮಾಡಿರುವ ಅವರು ಮೂತ್ರಪಿಂಡ ಶಸ್ತ್ರಚಿಕಿತ್ಸೆ ವಿಚಾರದಲ್ಲಿ ಪರಿಣಿತ ಹೊಂದಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಸುರ್ಜೇವಾಲ ಮೀಟಿಂಗ್ ಬಗ್ಗೆ ಕಾಂಗ್ರೆಸ್ ನೊಳಗೇ ಅಸಮಾಧಾನ

ಸಚಿವರ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆ ಸುರ್ಜೇವಾಲ ಮೀಟಿಂಗ್

ಶಾಸಕ ವಿ ಸುನಿಲ್ ಕುಮಾರ್ ಗೆ ಪಿತೃ ವಿಯೋಗ

Karnataka Weather: ಎರಡು ದಿನ ಭಾರೀ ಮಳೆ, ಕರಾವಳಿಗೆ ಇಂದೂ ಮಳೆಯಿರುತ್ತಾ ನೋಡಿ

ಮುಂದಿನ ಸುದ್ದಿ
Show comments